Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

ಸಪ್ತಮಿ ಗೌಡ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 14, 2023 | 11:59 AM

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಅವರ ಖ್ಯಾತಿ ಹೆಚ್ಚಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಅವರ ಖ್ಯಾತಿ ಹೆಚ್ಚಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

1 / 7
ಸಪ್ತಮಿ ಗೌಡ ಅವರು ಅಭಿಮಾನಿಗಳಿಗಾಗಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಭಿನ್ನ ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

ಸಪ್ತಮಿ ಗೌಡ ಅವರು ಅಭಿಮಾನಿಗಳಿಗಾಗಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಭಿನ್ನ ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

2 / 7
ಈಗ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ವಿವಿಧ ಕಮೆಂಟ್​ಗಳು ಬಂದಿವೆ.

ಈಗ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ವಿವಿಧ ಕಮೆಂಟ್​ಗಳು ಬಂದಿವೆ.

3 / 7
‘ಬ್ಲಾಕ್ ಬರ್ಡ್​’, ‘ಕಪ್ಪು ಬಣ್ಣದ ಸೀರೆಯಲ್ಲಿ ನೀವು ಸುಂದರವಾಗಿ ಕಾಣುತ್ತಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ.

‘ಬ್ಲಾಕ್ ಬರ್ಡ್​’, ‘ಕಪ್ಪು ಬಣ್ಣದ ಸೀರೆಯಲ್ಲಿ ನೀವು ಸುಂದರವಾಗಿ ಕಾಣುತ್ತಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ.

4 / 7
‘ಕಾಂತಾರ’ ಯಶಸ್ಸಿನ ಬಳಿಕ ಸಪ್ತಮಿ ಗೌಡ ಜನಪ್ರಿಯತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿತು. ಈ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಸಪ್ತಮಿ ಗೌಡಗೆ ಅವಕಾಶ ನೀಡಿದರು.

‘ಕಾಂತಾರ’ ಯಶಸ್ಸಿನ ಬಳಿಕ ಸಪ್ತಮಿ ಗೌಡ ಜನಪ್ರಿಯತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿತು. ಈ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಸಪ್ತಮಿ ಗೌಡಗೆ ಅವಕಾಶ ನೀಡಿದರು.

5 / 7
ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

6 / 7
ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

7 / 7
Follow us
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್