AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

ಸಪ್ತಮಿ ಗೌಡ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 14, 2023 | 11:59 AM

Share
‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಅವರ ಖ್ಯಾತಿ ಹೆಚ್ಚಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಅವರ ಖ್ಯಾತಿ ಹೆಚ್ಚಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

1 / 7
ಸಪ್ತಮಿ ಗೌಡ ಅವರು ಅಭಿಮಾನಿಗಳಿಗಾಗಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಭಿನ್ನ ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

ಸಪ್ತಮಿ ಗೌಡ ಅವರು ಅಭಿಮಾನಿಗಳಿಗಾಗಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಭಿನ್ನ ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

2 / 7
ಈಗ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ವಿವಿಧ ಕಮೆಂಟ್​ಗಳು ಬಂದಿವೆ.

ಈಗ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ವಿವಿಧ ಕಮೆಂಟ್​ಗಳು ಬಂದಿವೆ.

3 / 7
‘ಬ್ಲಾಕ್ ಬರ್ಡ್​’, ‘ಕಪ್ಪು ಬಣ್ಣದ ಸೀರೆಯಲ್ಲಿ ನೀವು ಸುಂದರವಾಗಿ ಕಾಣುತ್ತಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ.

‘ಬ್ಲಾಕ್ ಬರ್ಡ್​’, ‘ಕಪ್ಪು ಬಣ್ಣದ ಸೀರೆಯಲ್ಲಿ ನೀವು ಸುಂದರವಾಗಿ ಕಾಣುತ್ತಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ.

4 / 7
‘ಕಾಂತಾರ’ ಯಶಸ್ಸಿನ ಬಳಿಕ ಸಪ್ತಮಿ ಗೌಡ ಜನಪ್ರಿಯತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿತು. ಈ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಸಪ್ತಮಿ ಗೌಡಗೆ ಅವಕಾಶ ನೀಡಿದರು.

‘ಕಾಂತಾರ’ ಯಶಸ್ಸಿನ ಬಳಿಕ ಸಪ್ತಮಿ ಗೌಡ ಜನಪ್ರಿಯತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿತು. ಈ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಸಪ್ತಮಿ ಗೌಡಗೆ ಅವಕಾಶ ನೀಡಿದರು.

5 / 7
ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

6 / 7
ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

7 / 7
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು