AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ನಟಿ ಸಾರಾ ಅಣ್ಣಯ್ಯ ಮಿಂಚಿಂಗ್​: ನಮ್ಮ ಕಣ್ಣೇ ಬೀಳುತ್ತೆ ಎಂದ ಫ್ಯಾನ್ಸ್​

ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 20, 2022 | 10:50 AM

Share
.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

1 / 5
'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

2 / 5
ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

3 / 5
ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

4 / 5
ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ