AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ನಟಿ ಸಾರಾ ಅಣ್ಣಯ್ಯ ಮಿಂಚಿಂಗ್​: ನಮ್ಮ ಕಣ್ಣೇ ಬೀಳುತ್ತೆ ಎಂದ ಫ್ಯಾನ್ಸ್​

ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 20, 2022 | 10:50 AM

Share
.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

1 / 5
'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

2 / 5
ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

3 / 5
ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

4 / 5
ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

5 / 5
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ