AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ನಟಿ ಸಾರಾ ಅಣ್ಣಯ್ಯ ಮಿಂಚಿಂಗ್​: ನಮ್ಮ ಕಣ್ಣೇ ಬೀಳುತ್ತೆ ಎಂದ ಫ್ಯಾನ್ಸ್​

ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 20, 2022 | 10:50 AM

Share
.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

1 / 5
'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

2 / 5
ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

3 / 5
ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

4 / 5
ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ