Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ನಟಿ ಸಾರಾ ಅಣ್ಣಯ್ಯ ಮಿಂಚಿಂಗ್​: ನಮ್ಮ ಕಣ್ಣೇ ಬೀಳುತ್ತೆ ಎಂದ ಫ್ಯಾನ್ಸ್​

ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 20, 2022 | 10:50 AM

.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

1 / 5
'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

2 / 5
ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

3 / 5
ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

4 / 5
ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

5 / 5
Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ