AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಫೋಟೋಶೂಟ್​ನಲ್ಲಿ ನಟಿ ಸಾರಾ ಅಣ್ಣಯ್ಯ ಮಿಂಚಿಂಗ್​: ನಮ್ಮ ಕಣ್ಣೇ ಬೀಳುತ್ತೆ ಎಂದ ಫ್ಯಾನ್ಸ್​

ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 20, 2022 | 10:50 AM

Share
.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

.'ಕನ್ನಡತಿ' ಧಾರಾವಾಹಿ ಖ್ಯಾತಿಯ ವರೂಧಿನಿ ಅಲಿಯಾಸ್ ನಟಿ​​ ಸಾರಾ ಅಣ್ಣಯ್ಯ ಹೊಸ ಫೋಟೋಶೂಟ್ ಮಾಡಿಸಿದ್ದು, ಅವುಗಳನ್ನು ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

1 / 5
'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

'ನಿಮ್ಮನ್ನು ನೀವು ಹೇಗಿದ್ದೀರೋ ಹಾಗೆಯೇ ಸ್ವೀಕರಿಸಿ. ಅದು ಈ ಪ್ರಪಂಚದ ಅತ್ಯಂತ ಕಷ್ಟದ ವಿಷಯ. ಏಕೆಂದರೆ ಅದು ನಿಮ್ಮ ಶಿಕ್ಷಣ, ಸಂಸ್ಕೃತಿಗೆ ವಿರುದ್ಧವಾಗಿದೆ. ನೀವು ಮೊದಲಿನಿಂದಲ್ಲೂ ಹೇಗೆ ಇರಬೇಕು ಎಂದು ನಿಮಗೆ ತಿಳಿಸಲಾಗಿದೆ. ಒಂದು ವೇಳೆ ನೀವು ಹಾಗಿದ್ದರೂ ಒಳ್ಳೆಯವರು ಎಂದು ಯಾರೂ ಹೇಳುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.

2 / 5
ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ನಟಿ​​ ಸಾರಾ ಅಣ್ಣಯ್ಯ ನ. 9ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

3 / 5
ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

ಹೊಸ ಫೋಟೋಶೂಟ್​ನಲ್ಲಿ ಸಾರಾ ಅಣ್ಣಯ್ಯ ಸಖತ್​ ಬೋಲ್ಡ್​​ ಮತ್ತು ಬ್ಯೂಟಿಫುಲ್​​ ಆಗಿ ಕಾಣುತ್ತಿದ್ದಾರೆ ಎಂದು ಫ್ಯಾನ್ಸ್​​ ಕಮೆಂಟ್​​ ಮಾಡಿದ್ದಾರೆ.

4 / 5
ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ನಮ್ಮ ಕಣ್ಣೆ ಬೀಳುವ ಹಾಗಿದೆ ಎಂದೆಲ್ಲಾ ಕಮೆಂಟ್ ಮಾಡಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ