AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sherin Shrinagar: ಅಪರೂಪಕ್ಕೆ ಸೀರೆಯುಟ್ಟು ಬಂದ ನಟಿ ಶೆರಿನ್ ಶ್ರೀನಗರ್

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ. ಶೆರಿನ್​ರ ಕೆಲವು ಅಂದದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 15, 2023 | 11:14 PM

Share
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

1 / 5
ಕನ್ನಡದ ಧ್ರುವ, ಭೂಪತಿ, ಮಸ್ತ್ ಮಜಾ ಮಾಡಿ, ಎಕೆ 56, ಯೋಗಿ ಸಿನಿಮಾಗಳಲ್ಲಿ ಶೆರಿನ್ ಶ್ರೀನಗರ್ ನಟಿಸಿದ್ದಾರೆ.

ಕನ್ನಡದ ಧ್ರುವ, ಭೂಪತಿ, ಮಸ್ತ್ ಮಜಾ ಮಾಡಿ, ಎಕೆ 56, ಯೋಗಿ ಸಿನಿಮಾಗಳಲ್ಲಿ ಶೆರಿನ್ ಶ್ರೀನಗರ್ ನಟಿಸಿದ್ದಾರೆ.

2 / 5
ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸಿರುವ ಶೆರಿನ್ ಶ್ರೀನಗರ್ 2015 ರ ಬಳಿಕ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸಿರುವ ಶೆರಿನ್ ಶ್ರೀನಗರ್ 2015 ರ ಬಳಿಕ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

3 / 5
ತಮಿಳು ಮೂಲದ ಈ ನಟಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಬಿಗ್​ಬಾಸ್ ತಮಿಳಿನ ಸ್ಪರ್ಧಿಯಾಗಿದ್ದ ಶೆರಿನ್ ಇನ್ನೂ ಕೆಲವು ಟಿವಿ ಶೋಗಳಲ್ಲಿ ಪಾಲ್ಗೊಂಡಿದ್ದಾರೆ.

ತಮಿಳು ಮೂಲದ ಈ ನಟಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಬಿಗ್​ಬಾಸ್ ತಮಿಳಿನ ಸ್ಪರ್ಧಿಯಾಗಿದ್ದ ಶೆರಿನ್ ಇನ್ನೂ ಕೆಲವು ಟಿವಿ ಶೋಗಳಲ್ಲಿ ಪಾಲ್ಗೊಂಡಿದ್ದಾರೆ.

4 / 5
ಶೆರಿನ್ ತಮ್ಮ ಮಾಡರ್ನ್ ಲುಕ್​ನ ಚಿತ್ರಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆಗೊಮ್ಮೆ-ಈಗೊಮ್ಮೆ ಸೀರೆ ಧರಿಸಿ ಸಹ ಫೋಟೊಕ್ಕೆ ಫೊಸ್ ನೀಡುತ್ತಾರೆ.

ಶೆರಿನ್ ತಮ್ಮ ಮಾಡರ್ನ್ ಲುಕ್​ನ ಚಿತ್ರಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆಗೊಮ್ಮೆ-ಈಗೊಮ್ಮೆ ಸೀರೆ ಧರಿಸಿ ಸಹ ಫೋಟೊಕ್ಕೆ ಫೊಸ್ ನೀಡುತ್ತಾರೆ.

5 / 5
Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ