AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sherin Shrinagar: ಅಪರೂಪಕ್ಕೆ ಸೀರೆಯುಟ್ಟು ಬಂದ ನಟಿ ಶೆರಿನ್ ಶ್ರೀನಗರ್

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ. ಶೆರಿನ್​ರ ಕೆಲವು ಅಂದದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 15, 2023 | 11:14 PM

Share
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

1 / 5
ಕನ್ನಡದ ಧ್ರುವ, ಭೂಪತಿ, ಮಸ್ತ್ ಮಜಾ ಮಾಡಿ, ಎಕೆ 56, ಯೋಗಿ ಸಿನಿಮಾಗಳಲ್ಲಿ ಶೆರಿನ್ ಶ್ರೀನಗರ್ ನಟಿಸಿದ್ದಾರೆ.

ಕನ್ನಡದ ಧ್ರುವ, ಭೂಪತಿ, ಮಸ್ತ್ ಮಜಾ ಮಾಡಿ, ಎಕೆ 56, ಯೋಗಿ ಸಿನಿಮಾಗಳಲ್ಲಿ ಶೆರಿನ್ ಶ್ರೀನಗರ್ ನಟಿಸಿದ್ದಾರೆ.

2 / 5
ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸಿರುವ ಶೆರಿನ್ ಶ್ರೀನಗರ್ 2015 ರ ಬಳಿಕ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸಿರುವ ಶೆರಿನ್ ಶ್ರೀನಗರ್ 2015 ರ ಬಳಿಕ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

3 / 5
ತಮಿಳು ಮೂಲದ ಈ ನಟಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಬಿಗ್​ಬಾಸ್ ತಮಿಳಿನ ಸ್ಪರ್ಧಿಯಾಗಿದ್ದ ಶೆರಿನ್ ಇನ್ನೂ ಕೆಲವು ಟಿವಿ ಶೋಗಳಲ್ಲಿ ಪಾಲ್ಗೊಂಡಿದ್ದಾರೆ.

ತಮಿಳು ಮೂಲದ ಈ ನಟಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಬಿಗ್​ಬಾಸ್ ತಮಿಳಿನ ಸ್ಪರ್ಧಿಯಾಗಿದ್ದ ಶೆರಿನ್ ಇನ್ನೂ ಕೆಲವು ಟಿವಿ ಶೋಗಳಲ್ಲಿ ಪಾಲ್ಗೊಂಡಿದ್ದಾರೆ.

4 / 5
ಶೆರಿನ್ ತಮ್ಮ ಮಾಡರ್ನ್ ಲುಕ್​ನ ಚಿತ್ರಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆಗೊಮ್ಮೆ-ಈಗೊಮ್ಮೆ ಸೀರೆ ಧರಿಸಿ ಸಹ ಫೋಟೊಕ್ಕೆ ಫೊಸ್ ನೀಡುತ್ತಾರೆ.

ಶೆರಿನ್ ತಮ್ಮ ಮಾಡರ್ನ್ ಲುಕ್​ನ ಚಿತ್ರಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆಗೊಮ್ಮೆ-ಈಗೊಮ್ಮೆ ಸೀರೆ ಧರಿಸಿ ಸಹ ಫೋಟೊಕ್ಕೆ ಫೊಸ್ ನೀಡುತ್ತಾರೆ.

5 / 5
Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ