AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sherin Shrinagar: ಅಪರೂಪಕ್ಕೆ ಸೀರೆಯುಟ್ಟು ಬಂದ ನಟಿ ಶೆರಿನ್ ಶ್ರೀನಗರ್

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ. ಶೆರಿನ್​ರ ಕೆಲವು ಅಂದದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 15, 2023 | 11:14 PM

Share
ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಶೆರಿನ್ ಶ್ರೀನಗರ್ ಸೀರೆಯುಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

1 / 5
ಕನ್ನಡದ ಧ್ರುವ, ಭೂಪತಿ, ಮಸ್ತ್ ಮಜಾ ಮಾಡಿ, ಎಕೆ 56, ಯೋಗಿ ಸಿನಿಮಾಗಳಲ್ಲಿ ಶೆರಿನ್ ಶ್ರೀನಗರ್ ನಟಿಸಿದ್ದಾರೆ.

ಕನ್ನಡದ ಧ್ರುವ, ಭೂಪತಿ, ಮಸ್ತ್ ಮಜಾ ಮಾಡಿ, ಎಕೆ 56, ಯೋಗಿ ಸಿನಿಮಾಗಳಲ್ಲಿ ಶೆರಿನ್ ಶ್ರೀನಗರ್ ನಟಿಸಿದ್ದಾರೆ.

2 / 5
ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸಿರುವ ಶೆರಿನ್ ಶ್ರೀನಗರ್ 2015 ರ ಬಳಿಕ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸಿರುವ ಶೆರಿನ್ ಶ್ರೀನಗರ್ 2015 ರ ಬಳಿಕ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

3 / 5
ತಮಿಳು ಮೂಲದ ಈ ನಟಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಬಿಗ್​ಬಾಸ್ ತಮಿಳಿನ ಸ್ಪರ್ಧಿಯಾಗಿದ್ದ ಶೆರಿನ್ ಇನ್ನೂ ಕೆಲವು ಟಿವಿ ಶೋಗಳಲ್ಲಿ ಪಾಲ್ಗೊಂಡಿದ್ದಾರೆ.

ತಮಿಳು ಮೂಲದ ಈ ನಟಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಕಿರುತೆರೆಯಲ್ಲಿಯೂ ಸಕ್ರಿಯರಾಗಿದ್ದಾರೆ. ಬಿಗ್​ಬಾಸ್ ತಮಿಳಿನ ಸ್ಪರ್ಧಿಯಾಗಿದ್ದ ಶೆರಿನ್ ಇನ್ನೂ ಕೆಲವು ಟಿವಿ ಶೋಗಳಲ್ಲಿ ಪಾಲ್ಗೊಂಡಿದ್ದಾರೆ.

4 / 5
ಶೆರಿನ್ ತಮ್ಮ ಮಾಡರ್ನ್ ಲುಕ್​ನ ಚಿತ್ರಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆಗೊಮ್ಮೆ-ಈಗೊಮ್ಮೆ ಸೀರೆ ಧರಿಸಿ ಸಹ ಫೋಟೊಕ್ಕೆ ಫೊಸ್ ನೀಡುತ್ತಾರೆ.

ಶೆರಿನ್ ತಮ್ಮ ಮಾಡರ್ನ್ ಲುಕ್​ನ ಚಿತ್ರಗಳನ್ನು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆಗೊಮ್ಮೆ-ಈಗೊಮ್ಮೆ ಸೀರೆ ಧರಿಸಿ ಸಹ ಫೋಟೊಕ್ಕೆ ಫೊಸ್ ನೀಡುತ್ತಾರೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು