Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್ ಮೀಡಿಯಾದಿಂದ ಬ್ರೇಕ್ ತೆಗೆದುಕೊಂಡ ಶಿಲ್ಪಾ ಶೆಟ್ಟಿ; ನಟಿಗೆ ಬೇಸರ ತರಿಸಿದ್ದೇನು?

ಈಗ ಶಿಲ್ಪಾ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಬ್ಲ್ಯಾಂಕ್ ಇರುವ ಫೋಟೋವನ್ನು ಶಿಲ್ಪಾ ಪೋಸ್ಟ್ ಮಾಡಿದ್ದಾರೆ. ಒಂದೇ ರೀತಿಯ ವಿಚಾರ ಬೋರ್ ಆಗಿದೆ. ಎಲ್ಲವೂ ಒಂದೇ ರೀತಿಯಲ್ಲಿ ಕಾಣುತ್ತಿದೆ ಎಂದಿದ್ದಾರೆ ಅವರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 12, 2022 | 5:15 PM

ಸೆಲೆಬ್ರಿಟಿಗಳು ಫ್ಯಾನ್ಸ್ ಜತೆ ಕನೆಕ್ಟ್ ಆಗಲು ಸೋಶಿಯಲ್ ಮೀಡಿಯಾವನ್ನು ಹೆಚ್ಚು ಬಳಕೆ ಮಾಡುತ್ತಾರೆ. ಕೆಲವೊಮ್ಮೆ ಇದು ಅನಿವಾರ್ಯ ಕೂಡ ಆಗಿ ಬಿಡುತ್ತದೆ. ಶಿಲ್ಪಾ ಶೆಟ್ಟಿ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಿದ್ದರು. ಆದರೆ, ಈಗ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ.

ಸೆಲೆಬ್ರಿಟಿಗಳು ಫ್ಯಾನ್ಸ್ ಜತೆ ಕನೆಕ್ಟ್ ಆಗಲು ಸೋಶಿಯಲ್ ಮೀಡಿಯಾವನ್ನು ಹೆಚ್ಚು ಬಳಕೆ ಮಾಡುತ್ತಾರೆ. ಕೆಲವೊಮ್ಮೆ ಇದು ಅನಿವಾರ್ಯ ಕೂಡ ಆಗಿ ಬಿಡುತ್ತದೆ. ಶಿಲ್ಪಾ ಶೆಟ್ಟಿ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಿದ್ದರು. ಆದರೆ, ಈಗ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ.

1 / 5
ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ಸಂದರ್ಭದಲ್ಲೂ ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಲೇ ಇದ್ದರು.

ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ಸಂದರ್ಭದಲ್ಲೂ ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಲೇ ಇದ್ದರು.

2 / 5
ಈಗ ಶಿಲ್ಪಾ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಬ್ಲ್ಯಾಂಕ್ ಇರುವ ಫೋಟೋವನ್ನು ಶಿಲ್ಪಾ ಪೋಸ್ಟ್ ಮಾಡಿದ್ದಾರೆ. ‘ಒಂದೇ ರೀತಿಯ ವಿಚಾರ ಬೋರ್ ಆಗಿದೆ. ಎಲ್ಲವೂ ಒಂದೇ ರೀತಿಯಲ್ಲಿ ಕಾಣುತ್ತಿದೆ. ಹೊಸ ವಿಚಾರ ಸಿಗುವ ವರೆಗೆ ನಾನು ಸೋಶಿಯಲ್ ಮೀಡಿಯಾದಿಂದ ದೂರ ಇರುತ್ತೇನೆ’ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ.

ಈಗ ಶಿಲ್ಪಾ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಬ್ಲ್ಯಾಂಕ್ ಇರುವ ಫೋಟೋವನ್ನು ಶಿಲ್ಪಾ ಪೋಸ್ಟ್ ಮಾಡಿದ್ದಾರೆ. ‘ಒಂದೇ ರೀತಿಯ ವಿಚಾರ ಬೋರ್ ಆಗಿದೆ. ಎಲ್ಲವೂ ಒಂದೇ ರೀತಿಯಲ್ಲಿ ಕಾಣುತ್ತಿದೆ. ಹೊಸ ವಿಚಾರ ಸಿಗುವ ವರೆಗೆ ನಾನು ಸೋಶಿಯಲ್ ಮೀಡಿಯಾದಿಂದ ದೂರ ಇರುತ್ತೇನೆ’ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ.

3 / 5
ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅವರ ಬಳಿ ಸೋಶಿಯಲ್ ಮೀಡಿಯಾದಿಂದ ದೂರ ಹೋಗದಂತೆ ಕೋರಿಕೊಂಡಿದ್ದಾರೆ. ‘ಇನ್ನೂ ಕೆಲವರು ಬ್ರೇಕ್ ತೆಗೆದುಕೊಂಡು ಬನ್ನಿ. ಹೊಸತನ ಸಿಗಲಿದೆ’ ಎಂದು ಹಾರೈಸಿದ್ದಾರೆ.

ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅವರ ಬಳಿ ಸೋಶಿಯಲ್ ಮೀಡಿಯಾದಿಂದ ದೂರ ಹೋಗದಂತೆ ಕೋರಿಕೊಂಡಿದ್ದಾರೆ. ‘ಇನ್ನೂ ಕೆಲವರು ಬ್ರೇಕ್ ತೆಗೆದುಕೊಂಡು ಬನ್ನಿ. ಹೊಸತನ ಸಿಗಲಿದೆ’ ಎಂದು ಹಾರೈಸಿದ್ದಾರೆ.

4 / 5
ಶಿಲ್ಪಾ ಶೆಟ್ಟಿ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಅವರು ಅಷ್ಟಾಗಿ ತೊಡಗಿಕೊಳ್ಳುತ್ತಿಲ್ಲ.

ಶಿಲ್ಪಾ ಶೆಟ್ಟಿ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಸಿನಿಮಾ ಕೆಲಸಗಳಲ್ಲಿ ಅವರು ಅಷ್ಟಾಗಿ ತೊಡಗಿಕೊಳ್ಳುತ್ತಿಲ್ಲ.

5 / 5
Follow us
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ