AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ