AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ