AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?