AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್