AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ