AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ