AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ