AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela Birthday: ಕನ್ನಡದ ಹುಡುಗಿ ಶ್ರೀಲೀಲಾಗೆ ಬರ್ತ್​ಡೇ ಸಂಭ್ರಮ; ಕಾದಿದೆ ಸರ್​​ಪ್ರೈಸ್

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 14, 2023 | 8:07 AM

Share
ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

ನಟಿ ಶ್ರೀಲೀಲಾ ಅವರು ಪಕ್ಕಾ ಕನ್ನಡತಿ. ಸ್ವಚ್ಛವಾಗಿ ಕನ್ನಡ ಮಾತನಾಡುವ ಅವರು ಸದ್ಯ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಇಂದು (ಜೂನ್ 14) ಬರ್ತ್​ಡೇ ಸಂಭ್ರಮ.

1 / 5
ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಶ್ರೀಲೀಲಾ ಅವರಿಗೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸೋಶಿಯಲ್ ಮೀಡಿಯಾ ಮೂಲಕ ನಟಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

2 / 5
ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

3 / 5
ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

ಶ್ರೀಲೀಲಾ ಬರ್ತ್​ಡೇ ದಿನ ಅಭಿಮಾನಿಗಳಿಗೆ ಸರ್​ಪ್ರೈಸ್ ಇದೆ. ಅಲ್ಲು ಅರ್ಜುನ್​ಗೆ ಜೊತೆಯಾಗಿ ಶ್ರೀಲೀಲಾ ನಟಿಸುತ್ತಿದ್ದಾರೆ. ಸಾಂಗ್ ಒಂದಕ್ಕಾಗಿ ಇವರು ಒಂದಾಗಿದ್ದಾರೆ ಎನ್ನಲಾಗುತ್ತಿದೆ.

4 / 5
ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

ಈ ಬಗ್ಗೆ ಇಂದು ಘೋಷಣೆ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಇದರ ಜೊತೆ ಶ್ರೀಲೀಲಾ ಅವರ ಹೊಸ ಸಿನಿಮಾ ತಂಡಗಳ ಕಡೆಯಿಂದ ಗಿಫ್ಟ್ ಸಿಗಲಿದೆ.

5 / 5
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ