ಗ್ಲಾಮರ್ ಪಾತ್ರಕ್ಕೆ ನೋ ಎಂದ ಶ್ರೀಲೀಲಾ? ಮಹತ್ವದ ನಿರ್ಧಾರ ತೆಗೆದುಕೊಂಡ ನಟಿ
ಶ್ರೀಲೀಲಾ ಗ್ಲಾಮರ್ ಪಾತ್ರದ ಮೂಲಕ ಜನಪ್ರಿಯತೆ ಪಡೆದವರು. ಈಗ ಅವರು ಈ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.
Updated on: May 29, 2023 | 9:45 AM
Share

ನಟಿ ಶ್ರೀಲೀಲಾ ಅವರು ಕನ್ನಡಕ್ಕಿಂತ ಹೆಚ್ಚು ತೆಲುಗಿನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಅವರಿಗೆ ಸಿಗುತ್ತಿದೆ. ಈಗ ಅವರು ವೃತ್ತಿ ಜೀವನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಹೌದು, ಶ್ರೀಲೀಲಾ ಗ್ಲಾಮರ್ ಪಾತ್ರದ ಮೂಲಕ ಜನಪ್ರಿಯತೆ ಪಡೆದವರು. ಈಗ ಅವರು ಈ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

ಶ್ರೀಲೀಲಾ ಅವರು ನಟನೆಗೆ ಹೆಚ್ಚು ಪ್ರಾಮುಖ್ಯತೆ ಇರುವ ಪಾತ್ರಗಳಲ್ಲಿ ನಟಿಸಲಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಮರಸುತ್ತುವ ಪಾತ್ರಗಳ ಮೂಲಕ ಗುರುತಿಸಿಕೊಂಡರೆ ಅದೇ ರೀತಿಯ ಆಫರ್ಗಳು ಹರಿದುಬರುತ್ತವೆ. ನಂತರ ಅದಕ್ಕೆ ಸೀಮಿತವಾಗಿಬಿಡಬಹುದು ಎನ್ನುವ ಭಯ ಶ್ರೀಲೀಲಾ ಅವರದ್ದು.

ಹೀಗಾಗಿ, ಶ್ರೀಲೀಲಾ ಅವರು ಪ್ರಯೋಗಾತ್ಮಕ ಪಾತ್ರಗಳ ಮೂಲಕ ಹೆಚ್ಚು ಗಮನ ಸೆಳೆಯಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ.
Related Photo Gallery
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
‘ಧುರಂಧರ್ 2’ ಸಿನಿಮಾಕ್ಕೆ ಸ್ಪರ್ಧೆ ಒಡ್ಡಲು ‘ಉಸ್ತಾದ್ ಭಗತ್ ಸಿಂಗ್’ ಯೋಜನೆ
ಬಾಬರ್ ಅಝಂ ಮಾನಸಿಕವಾಗಿ ಅಸ್ವಸ್ಥ; ಪಾಕ್ ಮಾಜಿ ಕ್ರಿಕೆಟಿಗನ ಸ್ಫೋಟಕ ಹೇಳಿಕೆ
ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




