AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಮಾಕ’ದಿಂದ ಹೆಚ್ಚಿತು ಶ್ರೀಲೀಲಾ ಬೇಡಿಕೆ; ಮಹೇಶ್ ಬಾಬು ಜತೆ ನಟಿಸಲು ನೋ ಎಂದ ಕನ್ನಡತಿ

‘ಧಮಾಕ’ ಚಿತ್ರ ಶ್ರೀಲೀಲಾ ತೆಲುಗಿನಲ್ಲಿ ನಟಿಸಿದ ಎರಡನೇ ಸಿನಿಮಾ. ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಸಾಕಷ್ಟು ಆಫರ್​​ಗಳು ಬರೋಕೆ ಆರಂಭಿಸಿವೆ.

TV9 Web
| Edited By: |

Updated on: Jan 07, 2023 | 3:58 PM

Share
‘ಧಮಾಕ’ ಸಿನಿಮಾದಿಂದ ಶ್ರೀಲೀಲಾ ಬೇಡಿಕೆ ಹೆಚ್ಚಿದೆ. ರವಿತೇಜ ಅವರ ವೃತ್ತಿಜೀವನದಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಇದು ಎಂಬ ಖ್ಯಾತಿ ಈ ಚಿತ್ರಕ್ಕಿದೆ.

‘ಧಮಾಕ’ ಸಿನಿಮಾದಿಂದ ಶ್ರೀಲೀಲಾ ಬೇಡಿಕೆ ಹೆಚ್ಚಿದೆ. ರವಿತೇಜ ಅವರ ವೃತ್ತಿಜೀವನದಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಇದು ಎಂಬ ಖ್ಯಾತಿ ಈ ಚಿತ್ರಕ್ಕಿದೆ.

1 / 5
‘ಧಮಾಕ’ ಚಿತ್ರ ಶ್ರೀಲೀಲಾ ತೆಲುಗಿನಲ್ಲಿ ನಟಿಸಿದ ಎರಡನೇ ಸಿನಿಮಾ. ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಸಾಕಷ್ಟು ಆಫರ್​​ಗಳು ಬರೋಕೆ ಆರಂಭಿಸಿವೆ.

‘ಧಮಾಕ’ ಚಿತ್ರ ಶ್ರೀಲೀಲಾ ತೆಲುಗಿನಲ್ಲಿ ನಟಿಸಿದ ಎರಡನೇ ಸಿನಿಮಾ. ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಸಾಕಷ್ಟು ಆಫರ್​​ಗಳು ಬರೋಕೆ ಆರಂಭಿಸಿವೆ.

2 / 5
ಮಹೇಶ್ ಬಾಬು ಅವರ 28ನೇ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಚಿತ್ರದಲ್ಲಿ ಎರಡನೇ ಹೀರೋಯಿನ್ ಆಗಿ ನಟಿಸಲು ಶ್ರೀಲೀಲಾಗೆ ಆಫರ್ ಬಂದಿತ್ತು.

ಮಹೇಶ್ ಬಾಬು ಅವರ 28ನೇ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಚಿತ್ರದಲ್ಲಿ ಎರಡನೇ ಹೀರೋಯಿನ್ ಆಗಿ ನಟಿಸಲು ಶ್ರೀಲೀಲಾಗೆ ಆಫರ್ ಬಂದಿತ್ತು.

3 / 5
ಶ್ರೀಲೀಲಾ ಅವರು ಈ ಚಿತ್ರವನ್ನು ಒಪ್ಪಿಕೊಂಡಿದ್ದರು. ಆದರೆ, ಈಗ ಅವರು ಈ ಚಿತ್ರದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ‘ಧಮಾಕ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿದೆ. ಈ ಕಾರಣಕ್ಕೆ ಅವರು ಎರಡನೇ ನಾಯಕಿ ಆಗಿ ನಟಿಸಲು ನೋ ಎಂದಿದ್ದಾರೆ.

ಶ್ರೀಲೀಲಾ ಅವರು ಈ ಚಿತ್ರವನ್ನು ಒಪ್ಪಿಕೊಂಡಿದ್ದರು. ಆದರೆ, ಈಗ ಅವರು ಈ ಚಿತ್ರದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ‘ಧಮಾಕ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿದೆ. ಈ ಕಾರಣಕ್ಕೆ ಅವರು ಎರಡನೇ ನಾಯಕಿ ಆಗಿ ನಟಿಸಲು ನೋ ಎಂದಿದ್ದಾರೆ.

4 / 5
ಶ್ರೀಲೀಲಾ ತೆಲುಗು ನಾಡಿಗೆ ತೆರಳಿದರೂ ಕನ್ನಡದ ಬಗೆಗಿನ ಪ್ರೀತಿ ಮರೆತಿಲ್ಲ. ಅವರು ಅಲ್ಲಿಯೂ ಕನ್ನಡದ ಭಾಷೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು.

ಶ್ರೀಲೀಲಾ ತೆಲುಗು ನಾಡಿಗೆ ತೆರಳಿದರೂ ಕನ್ನಡದ ಬಗೆಗಿನ ಪ್ರೀತಿ ಮರೆತಿಲ್ಲ. ಅವರು ಅಲ್ಲಿಯೂ ಕನ್ನಡದ ಭಾಷೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು.

5 / 5
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ