AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಮಾಕ’ದಿಂದ ಹೆಚ್ಚಿತು ಶ್ರೀಲೀಲಾ ಬೇಡಿಕೆ; ಮಹೇಶ್ ಬಾಬು ಜತೆ ನಟಿಸಲು ನೋ ಎಂದ ಕನ್ನಡತಿ

‘ಧಮಾಕ’ ಚಿತ್ರ ಶ್ರೀಲೀಲಾ ತೆಲುಗಿನಲ್ಲಿ ನಟಿಸಿದ ಎರಡನೇ ಸಿನಿಮಾ. ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಸಾಕಷ್ಟು ಆಫರ್​​ಗಳು ಬರೋಕೆ ಆರಂಭಿಸಿವೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 07, 2023 | 3:58 PM

‘ಧಮಾಕ’ ಸಿನಿಮಾದಿಂದ ಶ್ರೀಲೀಲಾ ಬೇಡಿಕೆ ಹೆಚ್ಚಿದೆ. ರವಿತೇಜ ಅವರ ವೃತ್ತಿಜೀವನದಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಇದು ಎಂಬ ಖ್ಯಾತಿ ಈ ಚಿತ್ರಕ್ಕಿದೆ.

‘ಧಮಾಕ’ ಸಿನಿಮಾದಿಂದ ಶ್ರೀಲೀಲಾ ಬೇಡಿಕೆ ಹೆಚ್ಚಿದೆ. ರವಿತೇಜ ಅವರ ವೃತ್ತಿಜೀವನದಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಇದು ಎಂಬ ಖ್ಯಾತಿ ಈ ಚಿತ್ರಕ್ಕಿದೆ.

1 / 5
‘ಧಮಾಕ’ ಚಿತ್ರ ಶ್ರೀಲೀಲಾ ತೆಲುಗಿನಲ್ಲಿ ನಟಿಸಿದ ಎರಡನೇ ಸಿನಿಮಾ. ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಸಾಕಷ್ಟು ಆಫರ್​​ಗಳು ಬರೋಕೆ ಆರಂಭಿಸಿವೆ.

‘ಧಮಾಕ’ ಚಿತ್ರ ಶ್ರೀಲೀಲಾ ತೆಲುಗಿನಲ್ಲಿ ನಟಿಸಿದ ಎರಡನೇ ಸಿನಿಮಾ. ಈ ಸಿನಿಮಾದಿಂದ ಅವರಿಗೆ ತೆಲುಗಿನಲ್ಲಿ ಸಾಕಷ್ಟು ಆಫರ್​​ಗಳು ಬರೋಕೆ ಆರಂಭಿಸಿವೆ.

2 / 5
ಮಹೇಶ್ ಬಾಬು ಅವರ 28ನೇ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಚಿತ್ರದಲ್ಲಿ ಎರಡನೇ ಹೀರೋಯಿನ್ ಆಗಿ ನಟಿಸಲು ಶ್ರೀಲೀಲಾಗೆ ಆಫರ್ ಬಂದಿತ್ತು.

ಮಹೇಶ್ ಬಾಬು ಅವರ 28ನೇ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಚಿತ್ರದಲ್ಲಿ ಎರಡನೇ ಹೀರೋಯಿನ್ ಆಗಿ ನಟಿಸಲು ಶ್ರೀಲೀಲಾಗೆ ಆಫರ್ ಬಂದಿತ್ತು.

3 / 5
ಶ್ರೀಲೀಲಾ ಅವರು ಈ ಚಿತ್ರವನ್ನು ಒಪ್ಪಿಕೊಂಡಿದ್ದರು. ಆದರೆ, ಈಗ ಅವರು ಈ ಚಿತ್ರದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ‘ಧಮಾಕ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿದೆ. ಈ ಕಾರಣಕ್ಕೆ ಅವರು ಎರಡನೇ ನಾಯಕಿ ಆಗಿ ನಟಿಸಲು ನೋ ಎಂದಿದ್ದಾರೆ.

ಶ್ರೀಲೀಲಾ ಅವರು ಈ ಚಿತ್ರವನ್ನು ಒಪ್ಪಿಕೊಂಡಿದ್ದರು. ಆದರೆ, ಈಗ ಅವರು ಈ ಚಿತ್ರದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ‘ಧಮಾಕ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿದೆ. ಈ ಕಾರಣಕ್ಕೆ ಅವರು ಎರಡನೇ ನಾಯಕಿ ಆಗಿ ನಟಿಸಲು ನೋ ಎಂದಿದ್ದಾರೆ.

4 / 5
ಶ್ರೀಲೀಲಾ ತೆಲುಗು ನಾಡಿಗೆ ತೆರಳಿದರೂ ಕನ್ನಡದ ಬಗೆಗಿನ ಪ್ರೀತಿ ಮರೆತಿಲ್ಲ. ಅವರು ಅಲ್ಲಿಯೂ ಕನ್ನಡದ ಭಾಷೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು.

ಶ್ರೀಲೀಲಾ ತೆಲುಗು ನಾಡಿಗೆ ತೆರಳಿದರೂ ಕನ್ನಡದ ಬಗೆಗಿನ ಪ್ರೀತಿ ಮರೆತಿಲ್ಲ. ಅವರು ಅಲ್ಲಿಯೂ ಕನ್ನಡದ ಭಾಷೆ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು.

5 / 5
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?