AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರೋ ಶ್ರೀಲೀಲಾ ಈಗ ಫೋಟೋಗ್ರಾಫರ್

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 9:04 AM

Share
ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಫೋಟೋಗ್ರಾಫರ್ ಆಗಿದ್ದಾರೆ.

ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಫೋಟೋಗ್ರಾಫರ್ ಆಗಿದ್ದಾರೆ.

1 / 5
ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

2 / 5
ಈ ಫೋಟೋದಲ್ಲಿ ಶ್ರೀಲೀಲಾ ಅವರ ನಗು ಫ್ಯಾನ್ಸ್​ ಗಮನ ಸೆಳೆದಿದೆ. ಹಲವರಿಗೆ ಈ ಫೋಟೋ ಇಷ್ಟವಾಗಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗೆ ಲೈಕ್ ಒತ್ತಿದ್ದಾರೆ.

ಈ ಫೋಟೋದಲ್ಲಿ ಶ್ರೀಲೀಲಾ ಅವರ ನಗು ಫ್ಯಾನ್ಸ್​ ಗಮನ ಸೆಳೆದಿದೆ. ಹಲವರಿಗೆ ಈ ಫೋಟೋ ಇಷ್ಟವಾಗಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗೆ ಲೈಕ್ ಒತ್ತಿದ್ದಾರೆ.

3 / 5
ಶ್ರೀಲೀಲಾ ಅವರ ಈ ಫೋಟೋಗೆ ಕೆಲವು ನೆಗೆಟಿವ್ ಕಮೆಂಟ್​ಗಳು ಬಂದಿವೆ. ಅವರು ಸಾಲು ಸಾಲು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

ಶ್ರೀಲೀಲಾ ಅವರ ಈ ಫೋಟೋಗೆ ಕೆಲವು ನೆಗೆಟಿವ್ ಕಮೆಂಟ್​ಗಳು ಬಂದಿವೆ. ಅವರು ಸಾಲು ಸಾಲು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

4 / 5
ರಶ್ಮಿಕಾ ಮಂದಣ್ಣ ಅವರು ಸದ್ಯ ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಕೂಡ ಇದೇ ರೀತಿ ಆಗಬಹುದು ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿ ಕಾಡಿದೆ.

ರಶ್ಮಿಕಾ ಮಂದಣ್ಣ ಅವರು ಸದ್ಯ ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಕೂಡ ಇದೇ ರೀತಿ ಆಗಬಹುದು ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿ ಕಾಡಿದೆ.

5 / 5
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು