Sign In

By signing in or creating an account, you agree with Associated Broadcasting Company's Terms & Conditions and Privacy Policy.

Sreeleela: ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರೋ ಶ್ರೀಲೀಲಾ ಈಗ ಫೋಟೋಗ್ರಾಫರ್

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 9:04 AM

ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಫೋಟೋಗ್ರಾಫರ್ ಆಗಿದ್ದಾರೆ.

ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಫೋಟೋಗ್ರಾಫರ್ ಆಗಿದ್ದಾರೆ.

1 / 5
ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

2 / 5
ಈ ಫೋಟೋದಲ್ಲಿ ಶ್ರೀಲೀಲಾ ಅವರ ನಗು ಫ್ಯಾನ್ಸ್​ ಗಮನ ಸೆಳೆದಿದೆ. ಹಲವರಿಗೆ ಈ ಫೋಟೋ ಇಷ್ಟವಾಗಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗೆ ಲೈಕ್ ಒತ್ತಿದ್ದಾರೆ.

ಈ ಫೋಟೋದಲ್ಲಿ ಶ್ರೀಲೀಲಾ ಅವರ ನಗು ಫ್ಯಾನ್ಸ್​ ಗಮನ ಸೆಳೆದಿದೆ. ಹಲವರಿಗೆ ಈ ಫೋಟೋ ಇಷ್ಟವಾಗಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗೆ ಲೈಕ್ ಒತ್ತಿದ್ದಾರೆ.

3 / 5
ಶ್ರೀಲೀಲಾ ಅವರ ಈ ಫೋಟೋಗೆ ಕೆಲವು ನೆಗೆಟಿವ್ ಕಮೆಂಟ್​ಗಳು ಬಂದಿವೆ. ಅವರು ಸಾಲು ಸಾಲು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

ಶ್ರೀಲೀಲಾ ಅವರ ಈ ಫೋಟೋಗೆ ಕೆಲವು ನೆಗೆಟಿವ್ ಕಮೆಂಟ್​ಗಳು ಬಂದಿವೆ. ಅವರು ಸಾಲು ಸಾಲು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

4 / 5
ರಶ್ಮಿಕಾ ಮಂದಣ್ಣ ಅವರು ಸದ್ಯ ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಕೂಡ ಇದೇ ರೀತಿ ಆಗಬಹುದು ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿ ಕಾಡಿದೆ.

ರಶ್ಮಿಕಾ ಮಂದಣ್ಣ ಅವರು ಸದ್ಯ ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಕೂಡ ಇದೇ ರೀತಿ ಆಗಬಹುದು ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿ ಕಾಡಿದೆ.

5 / 5
Follow us
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ