Sreeleela: ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರೋ ಶ್ರೀಲೀಲಾ ಈಗ ಫೋಟೋಗ್ರಾಫರ್
ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.
Updated on: Jun 20, 2023 | 9:04 AM

ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ತೆಲುಗಿನಲ್ಲಿ ಅವರು ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಫೋಟೋಗ್ರಾಫರ್ ಆಗಿದ್ದಾರೆ.

ಕ್ಯಾಮೆರಾ ಹಿಡಿದು ಪೋಸ್ ನೀಡುತ್ತಿರುವ ಫೋಟೋಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ಈ ಫೋಟೋದಲ್ಲಿ ಶ್ರೀಲೀಲಾ ಅವರ ನಗು ಫ್ಯಾನ್ಸ್ ಗಮನ ಸೆಳೆದಿದೆ. ಹಲವರಿಗೆ ಈ ಫೋಟೋ ಇಷ್ಟವಾಗಿದೆ. ಐದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗೆ ಲೈಕ್ ಒತ್ತಿದ್ದಾರೆ.

ಶ್ರೀಲೀಲಾ ಅವರ ಈ ಫೋಟೋಗೆ ಕೆಲವು ನೆಗೆಟಿವ್ ಕಮೆಂಟ್ಗಳು ಬಂದಿವೆ. ಅವರು ಸಾಲು ಸಾಲು ತೆಲುಗು ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಅನೇಕರಿಂದ ವಿರೋಧ ವ್ಯಕ್ತವಾಗಿದೆ.

ರಶ್ಮಿಕಾ ಮಂದಣ್ಣ ಅವರು ಸದ್ಯ ಪರಭಾಷೆಯಲ್ಲಿ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಕೂಡ ಇದೇ ರೀತಿ ಆಗಬಹುದು ಎನ್ನುವ ಆತಂಕ ಅವರ ಅಭಿಮಾನಿಗಳಲ್ಲಿ ಕಾಡಿದೆ.
Related Photo Gallery

ವರ್ಷಗಳ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ 7 ಕ್ರಿಕೆಟಿಗರು

ಮಾರ್ಚ್ ತಿಂಗಳ ಕ್ರಿಕೆಟಿಗನಾಗಿ ಶ್ರೇಯಸ್ ಅಯ್ಯರ್ ಆಯ್ಕೆ

ಈ ವಿಷಯದಲ್ಲಿ ಅಮ್ಮನ ಈ ಮಾತುಗಳನ್ನು ತಪ್ಪದೆ ಕೇಳಿ

ಮೊದಲ ಓವರ್ನಲ್ಲೇ 2 ಸಿಲ್ವರ್ ಡಕ್: ದಾಖಲೆ ಬರೆದ ಶಾಹೀನ್ ಅಫ್ರಿದಿ

ಇದೇನು ನದಿಯೋ ಇಲ್ಲಾ ಮೈದಾವೋ? ಖಾಲಿಯಾದ ಮಲಪ್ರಭೆ

'ಅಸಂಭವ'.... ಯುಜ್ವೇಂದ್ರ ಚಹಲ್ಗೆ ಸಿಕ್ಕಳು ಹೊಸ ಗರ್ಲ್ಫ್ರೆಂಡ್

ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ

ಪೀರಿಯಡ್ಸ್ ಬಗ್ಗೆ ಓಪನ್ ಆಗಿ ಮಾತನಾಡೋದು ನಮಗೆ ಈಗಲೂ ನಾಚಿಕೆಯ ವಿಷಯ; ಸಮಂತಾ

ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ನೋ ಬಾಲ್, ಫ್ರೀ ಹಿಟ್, ರನೌಟ್: ಸೂಪರ್ ಓವರ್ನಲ್ಲಿ ಡೆಲ್ಲಿಗೆ ರೋಚಕ ಜಯ

Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್ಗೆ ನೀಡಿದ ಸಿದ್ದರಾಮಯ್ಯ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ

ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್

ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
