AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಬೀಚ್​ನ​ಲ್ಲಿ ನಟಿ ಸನ್ನಿ ಲಿಯೋನ್: ‘ನೀ ಹಿಂಗ ನೋಡಬ್ಯಾಡ ನನ್ನ’ ಎಂದು ಫನ್ನಿ ಕಮೆಂಟ್​ ಮಾಡಿದ ಫ್ಯಾನ್ಸ್​

ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿರುವ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Dec 04, 2022 | 7:05 PM

Share
ಮಾಜಿ ನೀಲಿ ತಾರೆ, ಬಾಲಿವುಡ್​ ಚೆಲುವೆ ಸನ್ನಿ ಲಿಯೋನ್​ ಸೋಶಿಯಲ್​​ ಮೀಡಿಯಾದಲ್ಲಿ ಆ್ಯಕ್ಟೀವ್​​ ಆಗಿದ್ದಾರೆ. ತಾವು ಭೇಟಿ ನೀಡುವ ಸ್ಥಳಗಳಿಂದ ಹಿಡಿದು ತಮ್ಮ ಹೊಸ
ಬಗೆಯ ಉಡುಪುಗಳ ಕುರಿತು ಅವರು ಫೋಟೋಗಳನ್ನು ಶೇರ್​ ಮಾಡುತ್ತಾರೆ.

ಮಾಜಿ ನೀಲಿ ತಾರೆ, ಬಾಲಿವುಡ್​ ಚೆಲುವೆ ಸನ್ನಿ ಲಿಯೋನ್​ ಸೋಶಿಯಲ್​​ ಮೀಡಿಯಾದಲ್ಲಿ ಆ್ಯಕ್ಟೀವ್​​ ಆಗಿದ್ದಾರೆ. ತಾವು ಭೇಟಿ ನೀಡುವ ಸ್ಥಳಗಳಿಂದ ಹಿಡಿದು ತಮ್ಮ ಹೊಸ ಬಗೆಯ ಉಡುಪುಗಳ ಕುರಿತು ಅವರು ಫೋಟೋಗಳನ್ನು ಶೇರ್​ ಮಾಡುತ್ತಾರೆ.

1 / 5
ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿದ್ದಾರೆ.

ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿದ್ದಾರೆ.

2 / 5
ಬೀಚ್​​ ಬಳಿ ಸನ್ನಿ ಬಿಳಿ ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದ್ದು, ಸೂರ್ಯನ ಕಿರಣಗಳಿಗೆ ಮೈ ಒಡ್ಡಿದ್ದಾರೆ.

ಬೀಚ್​​ ಬಳಿ ಸನ್ನಿ ಬಿಳಿ ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದ್ದು, ಸೂರ್ಯನ ಕಿರಣಗಳಿಗೆ ಮೈ ಒಡ್ಡಿದ್ದಾರೆ.

3 / 5
ಸನ್ನಿ ಹಂಚಿಕೊಂಡಿರುವ ಫೋಟೋಗಳನ್ನು ನೋಡಿದ ಫ್ಯಾನ್ಸ್​ 'ನೀ ಹಿಂಗ ನೋಡಬ್ಯಾಡ ನನ್ನ' ಎಂದು ಫನ್ನಿ ಆಗಿ ಕಮೆಂಟ್​ ಮಾಡಿದ್ದಾರೆ.

ಸನ್ನಿ ಹಂಚಿಕೊಂಡಿರುವ ಫೋಟೋಗಳನ್ನು ನೋಡಿದ ಫ್ಯಾನ್ಸ್​ 'ನೀ ಹಿಂಗ ನೋಡಬ್ಯಾಡ ನನ್ನ' ಎಂದು ಫನ್ನಿ ಆಗಿ ಕಮೆಂಟ್​ ಮಾಡಿದ್ದಾರೆ.

4 / 5
ನಟಿ ಸನ್ನಿ ಲಿಯೋನ್ ಬಾಲಿವುಡ್ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ಉಪೇಂದ್ರ ಅವರ 'ಯುಐ' ಚಿತ್ರಕ್ಕೆ ಸನ್ನಿಯನ್ನು 
ಕರೆತರಲಾಗುತ್ತಿದೆ ಎಂಬ ಟಾಕ್​ ಕೇಳಿಬರುತ್ತಿದೆ.

ನಟಿ ಸನ್ನಿ ಲಿಯೋನ್ ಬಾಲಿವುಡ್ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ಉಪೇಂದ್ರ ಅವರ 'ಯುಐ' ಚಿತ್ರಕ್ಕೆ ಸನ್ನಿಯನ್ನು ಕರೆತರಲಾಗುತ್ತಿದೆ ಎಂಬ ಟಾಕ್​ ಕೇಳಿಬರುತ್ತಿದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ