AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಬೀಚ್​ನ​ಲ್ಲಿ ನಟಿ ಸನ್ನಿ ಲಿಯೋನ್: ‘ನೀ ಹಿಂಗ ನೋಡಬ್ಯಾಡ ನನ್ನ’ ಎಂದು ಫನ್ನಿ ಕಮೆಂಟ್​ ಮಾಡಿದ ಫ್ಯಾನ್ಸ್​

ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿರುವ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Dec 04, 2022 | 7:05 PM

Share
ಮಾಜಿ ನೀಲಿ ತಾರೆ, ಬಾಲಿವುಡ್​ ಚೆಲುವೆ ಸನ್ನಿ ಲಿಯೋನ್​ ಸೋಶಿಯಲ್​​ ಮೀಡಿಯಾದಲ್ಲಿ ಆ್ಯಕ್ಟೀವ್​​ ಆಗಿದ್ದಾರೆ. ತಾವು ಭೇಟಿ ನೀಡುವ ಸ್ಥಳಗಳಿಂದ ಹಿಡಿದು ತಮ್ಮ ಹೊಸ
ಬಗೆಯ ಉಡುಪುಗಳ ಕುರಿತು ಅವರು ಫೋಟೋಗಳನ್ನು ಶೇರ್​ ಮಾಡುತ್ತಾರೆ.

ಮಾಜಿ ನೀಲಿ ತಾರೆ, ಬಾಲಿವುಡ್​ ಚೆಲುವೆ ಸನ್ನಿ ಲಿಯೋನ್​ ಸೋಶಿಯಲ್​​ ಮೀಡಿಯಾದಲ್ಲಿ ಆ್ಯಕ್ಟೀವ್​​ ಆಗಿದ್ದಾರೆ. ತಾವು ಭೇಟಿ ನೀಡುವ ಸ್ಥಳಗಳಿಂದ ಹಿಡಿದು ತಮ್ಮ ಹೊಸ ಬಗೆಯ ಉಡುಪುಗಳ ಕುರಿತು ಅವರು ಫೋಟೋಗಳನ್ನು ಶೇರ್​ ಮಾಡುತ್ತಾರೆ.

1 / 5
ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿದ್ದಾರೆ.

ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿದ್ದಾರೆ.

2 / 5
ಬೀಚ್​​ ಬಳಿ ಸನ್ನಿ ಬಿಳಿ ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದ್ದು, ಸೂರ್ಯನ ಕಿರಣಗಳಿಗೆ ಮೈ ಒಡ್ಡಿದ್ದಾರೆ.

ಬೀಚ್​​ ಬಳಿ ಸನ್ನಿ ಬಿಳಿ ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದ್ದು, ಸೂರ್ಯನ ಕಿರಣಗಳಿಗೆ ಮೈ ಒಡ್ಡಿದ್ದಾರೆ.

3 / 5
ಸನ್ನಿ ಹಂಚಿಕೊಂಡಿರುವ ಫೋಟೋಗಳನ್ನು ನೋಡಿದ ಫ್ಯಾನ್ಸ್​ 'ನೀ ಹಿಂಗ ನೋಡಬ್ಯಾಡ ನನ್ನ' ಎಂದು ಫನ್ನಿ ಆಗಿ ಕಮೆಂಟ್​ ಮಾಡಿದ್ದಾರೆ.

ಸನ್ನಿ ಹಂಚಿಕೊಂಡಿರುವ ಫೋಟೋಗಳನ್ನು ನೋಡಿದ ಫ್ಯಾನ್ಸ್​ 'ನೀ ಹಿಂಗ ನೋಡಬ್ಯಾಡ ನನ್ನ' ಎಂದು ಫನ್ನಿ ಆಗಿ ಕಮೆಂಟ್​ ಮಾಡಿದ್ದಾರೆ.

4 / 5
ನಟಿ ಸನ್ನಿ ಲಿಯೋನ್ ಬಾಲಿವುಡ್ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ಉಪೇಂದ್ರ ಅವರ 'ಯುಐ' ಚಿತ್ರಕ್ಕೆ ಸನ್ನಿಯನ್ನು 
ಕರೆತರಲಾಗುತ್ತಿದೆ ಎಂಬ ಟಾಕ್​ ಕೇಳಿಬರುತ್ತಿದೆ.

ನಟಿ ಸನ್ನಿ ಲಿಯೋನ್ ಬಾಲಿವುಡ್ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ಉಪೇಂದ್ರ ಅವರ 'ಯುಐ' ಚಿತ್ರಕ್ಕೆ ಸನ್ನಿಯನ್ನು ಕರೆತರಲಾಗುತ್ತಿದೆ ಎಂಬ ಟಾಕ್​ ಕೇಳಿಬರುತ್ತಿದೆ.

5 / 5
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು