AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunny Leone: ಬೀಚ್​ನ​ಲ್ಲಿ ನಟಿ ಸನ್ನಿ ಲಿಯೋನ್: ‘ನೀ ಹಿಂಗ ನೋಡಬ್ಯಾಡ ನನ್ನ’ ಎಂದು ಫನ್ನಿ ಕಮೆಂಟ್​ ಮಾಡಿದ ಫ್ಯಾನ್ಸ್​

ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿರುವ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Dec 04, 2022 | 7:05 PM

Share
ಮಾಜಿ ನೀಲಿ ತಾರೆ, ಬಾಲಿವುಡ್​ ಚೆಲುವೆ ಸನ್ನಿ ಲಿಯೋನ್​ ಸೋಶಿಯಲ್​​ ಮೀಡಿಯಾದಲ್ಲಿ ಆ್ಯಕ್ಟೀವ್​​ ಆಗಿದ್ದಾರೆ. ತಾವು ಭೇಟಿ ನೀಡುವ ಸ್ಥಳಗಳಿಂದ ಹಿಡಿದು ತಮ್ಮ ಹೊಸ
ಬಗೆಯ ಉಡುಪುಗಳ ಕುರಿತು ಅವರು ಫೋಟೋಗಳನ್ನು ಶೇರ್​ ಮಾಡುತ್ತಾರೆ.

ಮಾಜಿ ನೀಲಿ ತಾರೆ, ಬಾಲಿವುಡ್​ ಚೆಲುವೆ ಸನ್ನಿ ಲಿಯೋನ್​ ಸೋಶಿಯಲ್​​ ಮೀಡಿಯಾದಲ್ಲಿ ಆ್ಯಕ್ಟೀವ್​​ ಆಗಿದ್ದಾರೆ. ತಾವು ಭೇಟಿ ನೀಡುವ ಸ್ಥಳಗಳಿಂದ ಹಿಡಿದು ತಮ್ಮ ಹೊಸ ಬಗೆಯ ಉಡುಪುಗಳ ಕುರಿತು ಅವರು ಫೋಟೋಗಳನ್ನು ಶೇರ್​ ಮಾಡುತ್ತಾರೆ.

1 / 5
ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿದ್ದಾರೆ.

ನಟಿ ಸನ್ನಿ ಲಿಯೋನ್​ ಸದ್ಯ ವೆಕೇಷನ್ ಮೂಡ್​​ನಲ್ಲಿದ್ದು, ಬೀಚ್​ ಒಂದರಲ್ಲಿ ಕೂಲ್​ ಕನ್ನಡಕ ಹಾಕೊಂಡು ಸಖತ್​ ಆಗಿ ಪೊಸ್​ ನೀಡಿದ್ದಾರೆ.

2 / 5
ಬೀಚ್​​ ಬಳಿ ಸನ್ನಿ ಬಿಳಿ ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದ್ದು, ಸೂರ್ಯನ ಕಿರಣಗಳಿಗೆ ಮೈ ಒಡ್ಡಿದ್ದಾರೆ.

ಬೀಚ್​​ ಬಳಿ ಸನ್ನಿ ಬಿಳಿ ಮತ್ತು ಹಸಿರು ಬಣ್ಣದ ಬಟ್ಟೆ ಧರಿಸಿದ್ದು, ಸೂರ್ಯನ ಕಿರಣಗಳಿಗೆ ಮೈ ಒಡ್ಡಿದ್ದಾರೆ.

3 / 5
ಸನ್ನಿ ಹಂಚಿಕೊಂಡಿರುವ ಫೋಟೋಗಳನ್ನು ನೋಡಿದ ಫ್ಯಾನ್ಸ್​ 'ನೀ ಹಿಂಗ ನೋಡಬ್ಯಾಡ ನನ್ನ' ಎಂದು ಫನ್ನಿ ಆಗಿ ಕಮೆಂಟ್​ ಮಾಡಿದ್ದಾರೆ.

ಸನ್ನಿ ಹಂಚಿಕೊಂಡಿರುವ ಫೋಟೋಗಳನ್ನು ನೋಡಿದ ಫ್ಯಾನ್ಸ್​ 'ನೀ ಹಿಂಗ ನೋಡಬ್ಯಾಡ ನನ್ನ' ಎಂದು ಫನ್ನಿ ಆಗಿ ಕಮೆಂಟ್​ ಮಾಡಿದ್ದಾರೆ.

4 / 5
ನಟಿ ಸನ್ನಿ ಲಿಯೋನ್ ಬಾಲಿವುಡ್ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ಉಪೇಂದ್ರ ಅವರ 'ಯುಐ' ಚಿತ್ರಕ್ಕೆ ಸನ್ನಿಯನ್ನು 
ಕರೆತರಲಾಗುತ್ತಿದೆ ಎಂಬ ಟಾಕ್​ ಕೇಳಿಬರುತ್ತಿದೆ.

ನಟಿ ಸನ್ನಿ ಲಿಯೋನ್ ಬಾಲಿವುಡ್ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ಉಪೇಂದ್ರ ಅವರ 'ಯುಐ' ಚಿತ್ರಕ್ಕೆ ಸನ್ನಿಯನ್ನು ಕರೆತರಲಾಗುತ್ತಿದೆ ಎಂಬ ಟಾಕ್​ ಕೇಳಿಬರುತ್ತಿದೆ.

5 / 5
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ