Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ನಟಿ ಸನ್ನಿ ಲಿಯೋನ್ ಚಿಲ್ಲಿಂಗ್; ಮಸ್ತ್ ಫೋಟೋ ವೈರಲ್

ಸನ್ನಿ ಲಿಯೋನ್ ಅವರು ನೀಲಿ ಚಿತ್ರ ಲೋಕದ ಮೂಲಕ ಗುರುತಿಸಿಕೊಂಡವರು. ಈಗ ಅದನ್ನು ಸಂಪೂರ್ಣವಾಗಿ ತೊರೆದು ಬಾಲಿವುಡ್ ಹಾಗೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 09, 2022 | 7:11 PM

ನಟಿ ಸನ್ನಿ ಲಿಯೋನ್ ಅವರು ಸದ್ಯ ಗೋವಾದಲ್ಲಿದ್ದಾರೆ. ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅವರು ಸಮುದ್ರ ತೀರದಲ್ಲಿ ಚಿಲ್ ಮಾಡುತ್ತಿದ್ದಾರೆ.

ನಟಿ ಸನ್ನಿ ಲಿಯೋನ್ ಅವರು ಸದ್ಯ ಗೋವಾದಲ್ಲಿದ್ದಾರೆ. ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅವರು ಸಮುದ್ರ ತೀರದಲ್ಲಿ ಚಿಲ್ ಮಾಡುತ್ತಿದ್ದಾರೆ.

1 / 5
ಸನ್ನಿ ಲಿಯೋನ್ ಅವರು ನೀಲಿ ಚಿತ್ರ ಲೋಕದ ಮೂಲಕ ಗುರುತಿಸಿಕೊಂಡವರು. ಈಗ ಅದನ್ನು ಸಂಪೂರ್ಣವಾಗಿ ತೊರೆದು ಬಾಲಿವುಡ್ ಹಾಗೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಸನ್ನಿ ಲಿಯೋನ್ ಅವರು ನೀಲಿ ಚಿತ್ರ ಲೋಕದ ಮೂಲಕ ಗುರುತಿಸಿಕೊಂಡವರು. ಈಗ ಅದನ್ನು ಸಂಪೂರ್ಣವಾಗಿ ತೊರೆದು ಬಾಲಿವುಡ್ ಹಾಗೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

2 / 5
ಸನ್ನಿ ಲಿಯೋನ್ ಅವರು ಸದ್ಯ ಗೋವಾದಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸನ್ನಿ ಲಿಯೋನ್ ಅವರು ಸದ್ಯ ಗೋವಾದಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 5
ಸನ್ನಿ ಲಿಯೋನ್ ಅವರು ಈ ಫೋಟೋದಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸನ್ನಿ ಲಿಯೋನ್ ಅವರು ಈ ಫೋಟೋದಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಸನ್ನಿ ಲಿಯೋನ್​ ಅವರು ಸಿನಿಮಾ ಮಾತ್ರವಲ್ಲದೆ ಕೆಲವು ರಿಯಾಲಿಟಿ ಶೋಗೆ ಜಡ್ಜ್​ ಆಗಿ ಕಾಣಿಸಿಕೊಂಡಿದ್ದಾರೆ. ಸ್ಪೆಷಲ್ ಹಾಡಿಗೂ ಅವರು ಹೆಜ್ಜೆ ಹಾಕಿದ್ದಾರೆ.

ಸನ್ನಿ ಲಿಯೋನ್​ ಅವರು ಸಿನಿಮಾ ಮಾತ್ರವಲ್ಲದೆ ಕೆಲವು ರಿಯಾಲಿಟಿ ಶೋಗೆ ಜಡ್ಜ್​ ಆಗಿ ಕಾಣಿಸಿಕೊಂಡಿದ್ದಾರೆ. ಸ್ಪೆಷಲ್ ಹಾಡಿಗೂ ಅವರು ಹೆಜ್ಜೆ ಹಾಕಿದ್ದಾರೆ.

5 / 5

Published On - 6:53 pm, Wed, 9 November 22

Follow us
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ