AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಜೋಕಾಲಿ ಆಡುತ್ತ ವೆಕೇಶನ್ ಎಂಜಾಯ್ ಮಾಡಿದ ನಟಿ ತಮನ್ನಾ

ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 23, 2022 | 7:13 PM

Share
ನಟಿ ತಮನ್ನಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ವೆಕೇಶನ್ ಹೋಗುವುದನ್ನು ಮರೆಯುವುದಿಲ್ಲ.

ನಟಿ ತಮನ್ನಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ವೆಕೇಶನ್ ಹೋಗುವುದನ್ನು ಮರೆಯುವುದಿಲ್ಲ.

1 / 5
ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

2 / 5
ಈಗ ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಮುದ್ರ ಅಂಚಲ್ಲಿ ಜೋಕಾಲಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ಈಗ ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಮುದ್ರ ಅಂಚಲ್ಲಿ ಜೋಕಾಲಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

3 / 5
ತಮನ್ನಾ ಅವರು ಆರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಎಫ್ 3’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 27ರಂದು ಚಿತ್ರ ಬಿಡುಗಡೆ ಆಗಲಿದೆ.

ತಮನ್ನಾ ಅವರು ಆರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಎಫ್ 3’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 27ರಂದು ಚಿತ್ರ ಬಿಡುಗಡೆ ಆಗಲಿದೆ.

4 / 5
ತಮನ್ನಾ

ತಮನ್ನಾ

5 / 5
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು