AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಜೋಕಾಲಿ ಆಡುತ್ತ ವೆಕೇಶನ್ ಎಂಜಾಯ್ ಮಾಡಿದ ನಟಿ ತಮನ್ನಾ

ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

TV9 Web
| Edited By: |

Updated on: May 23, 2022 | 7:13 PM

Share
ನಟಿ ತಮನ್ನಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ವೆಕೇಶನ್ ಹೋಗುವುದನ್ನು ಮರೆಯುವುದಿಲ್ಲ.

ನಟಿ ತಮನ್ನಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಅವರು ವೆಕೇಶನ್ ಹೋಗುವುದನ್ನು ಮರೆಯುವುದಿಲ್ಲ.

1 / 5
ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

ಇತ್ತೀಚೆಗೆ ತಮನ್ನಾ ಅವರು ಪ್ರತಿಷ್ಠಿತ ಕಾನ್​ ಸಿನಿಮೋತ್ಸವದಲ್ಲಿ ಹೆಜ್ಜೆ ಹಾಕಿದ್ದರು. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅವರು ಹಂಚಿಕೊಂಡ ಫೋಟೋಗೆ ಲಕ್ಷಾಂತರ ಲೈಕ್ಸ್ ಬಂದಿತ್ತು.

2 / 5
ಈಗ ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಮುದ್ರ ಅಂಚಲ್ಲಿ ಜೋಕಾಲಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ಈಗ ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಮುದ್ರ ಅಂಚಲ್ಲಿ ಜೋಕಾಲಿ ಆಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

3 / 5
ತಮನ್ನಾ ಅವರು ಆರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಎಫ್ 3’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 27ರಂದು ಚಿತ್ರ ಬಿಡುಗಡೆ ಆಗಲಿದೆ.

ತಮನ್ನಾ ಅವರು ಆರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ‘ಎಫ್ 3’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 27ರಂದು ಚಿತ್ರ ಬಿಡುಗಡೆ ಆಗಲಿದೆ.

4 / 5
ತಮನ್ನಾ

ತಮನ್ನಾ

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್