AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamannaah Bhatia: ಸೂರ್ಯನ ಕಿರಣಗಳಿಗೆ ಮೈ ಒಡ್ಡಿ, ಹಾಟ್ ಆಗಿ ಪೋಸ್ ನೀಡಿದ ನಟಿ ತಮನ್ನಾ

ನಟಿ ತಮನ್ನಾ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದು, ಆಗಾಗ ಹೊಸ ಫೋಟೋಶೂಟ್​ಗಳನ್ನು ಹಂಚಿಕೊಳ್ಳುತ್ತಾರೆ.

TV9 Web
| Edited By: |

Updated on: Dec 01, 2022 | 7:32 PM

Share
ಮಿಲ್ಕಿ ಬ್ಯೂಟಿ ನಟಿ ತಮನ್ನಾ ಭಾಟಿಯಾ ಹಲವು ವರ್ಷಗಳಿಂದ ಟಾಲಿವುಡ್​ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ತಮ್ಮ ಅಭಿನಯ ಮತ್ತು ಸೌಂದರ್ಯದಿಂದ ಸಾಕಷ್ಟು 
ಅಭಿಮಾನಿಗಳನ್ನು ಗಳಿಸಿದ್ದಾರೆ.

ಮಿಲ್ಕಿ ಬ್ಯೂಟಿ ನಟಿ ತಮನ್ನಾ ಭಾಟಿಯಾ ಹಲವು ವರ್ಷಗಳಿಂದ ಟಾಲಿವುಡ್​ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ತಮ್ಮ ಅಭಿನಯ ಮತ್ತು ಸೌಂದರ್ಯದಿಂದ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ.

1 / 5
 ನಟಿ ತಮನ್ನಾ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದು, ಆಗಾಗ ಹೊಸ ಫೋಟೋಶೂಟ್​ಗಳನ್ನು ಹಂಚಿಕೊಳ್ಳುತ್ತಾರೆ.

ನಟಿ ತಮನ್ನಾ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದು, ಆಗಾಗ ಹೊಸ ಫೋಟೋಶೂಟ್​ಗಳನ್ನು ಹಂಚಿಕೊಳ್ಳುತ್ತಾರೆ.

2 / 5
ಸದ್ಯ ಹಸಿರು ಬಣ್ಣದ ಲೆಹೆಂಗಾ ಧರಿಸಿ ಸಖತ್​ ಹಾಟ್​ ಆಗಿ ಪೋಸ್​ ನೀಡಿದ್ದು, ಫ್ಯಾನ್ಸ್​ ಗಮನ ಸೆಳೆಯುತ್ತಿದೆ.

ಸದ್ಯ ಹಸಿರು ಬಣ್ಣದ ಲೆಹೆಂಗಾ ಧರಿಸಿ ಸಖತ್​ ಹಾಟ್​ ಆಗಿ ಪೋಸ್​ ನೀಡಿದ್ದು, ಫ್ಯಾನ್ಸ್​ ಗಮನ ಸೆಳೆಯುತ್ತಿದೆ.

3 / 5
ಹಸಿರು ಲೆಹೆಂಗಾ ತೊಟ್ಟು ಸೂರ್ಯನ ಕಿರಣಗಳಿಗೆ ನಟಿ ತಮನ್ನಾ ಮೈ ಒಡ್ಡಿದ್ದಾರೆ. ಇದು ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

ಹಸಿರು ಲೆಹೆಂಗಾ ತೊಟ್ಟು ಸೂರ್ಯನ ಕಿರಣಗಳಿಗೆ ನಟಿ ತಮನ್ನಾ ಮೈ ಒಡ್ಡಿದ್ದಾರೆ. ಇದು ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

4 / 5
ಈ ಹೊಸ ಫೋಟೋಸ್​​ ನಟಿ ತಮನ್ನಾ ಅವರ ಫ್ಯಾಮಿಲಿ ಪಂಕ್ಷನ್​ನಲ್ಲಿ ಭಾಗಿಯಾದ ಸಮಯದಲ್ಲಿ ತೆಗೆದಿದ್ದು ಎನ್ನಲಾಗುತ್ತಿದೆ.

ಈ ಹೊಸ ಫೋಟೋಸ್​​ ನಟಿ ತಮನ್ನಾ ಅವರ ಫ್ಯಾಮಿಲಿ ಪಂಕ್ಷನ್​ನಲ್ಲಿ ಭಾಗಿಯಾದ ಸಮಯದಲ್ಲಿ ತೆಗೆದಿದ್ದು ಎನ್ನಲಾಗುತ್ತಿದೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!