Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 16, 2024 | 10:32 AM

ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

2 / 5
ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

3 / 5
ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5
Follow us
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ