AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 16, 2024 | 10:32 AM

Share
ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

2 / 5
ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

3 / 5
ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5
Follow Us
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ