AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 16, 2024 | 10:32 AM

Share
ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

2 / 5
ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

3 / 5
ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5
Follow Us
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ