ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

|

Updated on: Aug 16, 2024 | 10:32 AM

ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

2 / 5
ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

3 / 5
ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.

5 / 5
Follow us
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?