- Kannada News Photo gallery Actress Tanisha Kuppanada shares night life photo Entertainment News In Kannada
ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ
ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.
Updated on: Aug 16, 2024 | 10:32 AM

ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್’ ಮೂಲಕ ಫೇಮಸ್ ಆದವರು. ಈ ರಿಯಾಲಿಟಿ ಶೋ ಅವರಿಗೆ ದೊಡ್ಡ ಮಟ್ಟದ ಗೆಲುವು ತಂದುಕೊಟ್ಟಿತು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ತನಿಷಾ ಕುಪ್ಪಂಡ ಅವರು ಬೆಂಗಳೂರಿನ ಪಬ್ ಒಂದರಲ್ಲಿ ನೈಟ್ ಲೈಫ್ ಎಂಜಾಯ್ ಮಾಡಿದ್ದಾರೆ. ಈ ಪಬ್ ಹೊರಭಾಗದಲ್ಲಿ ನಿಂತು ಫೋಟೋಗಳನ್ನು ಹಂಚಿಕೊಂಡು ಅವರು ಗಮನ ಸೆಳೆದಿದ್ದಾರೆ.

ತನಿಷಾ ಕುಪ್ಪಂಡ ಅವರಿಗೆ ಹಲವು ಆಫರ್ಗಳು ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ. ಅಳೆದು, ತೂಗಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ.

ತನಿಷಾ ಕುಪ್ಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್ಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ತನಿಷಾ ಅವರು ಈ ಮೊದಲು ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.
Related Photo Gallery

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್

ವಿಶ್ವಾವಸು ಸಂವತ್ಸರಕ್ಕೆ ಮೇಷದಿಂದ ಮೀನ ರಾಶಿ ತನಕ ಯುಗಾದಿ ವರ್ಷ ಭವಿಷ್ಯ

ಪಾತಾಳಕ್ಕೆ ಜಾರಿದ ಹೈದರಾಬಾದ್; ಲಕ್ನೋ ಪಾಲಾದ ಆರೆಂಜ್, ಪರ್ಪಲ್ ಕ್ಯಾಪ್

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಯುವತಿ

2 ಪಂದ್ಯಗಳಲ್ಲಿ 6 ವಿಕೆಟ್ ಉರುಳಿಸಿದ ಶಾರ್ದೂಲ್ಗೆ ಪರ್ಪಲ್ ಕ್ಯಾಪ್

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣವು ನೀಡುತ್ತೆ ಅಪಾಯದ ಸೂಚನೆ

IPL 2025: ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನಿಗೆ ಇಂದು ಹುಟ್ಟುಹಬ್ಬ

24 ಗಂಟೆಗಳಲ್ಲಿ ಮೂವರ ಶತಕ ಮಿಸ್..!
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ CSKಗೆ ಟಾಂಗ್ ಕೊಟ್ಟ ರಜತ್ ಪಾಟಿದಾರ್

ಸೌಂದರ್ಯಾ ಜಾತಕದಲ್ಲಿ ಏನಿತ್ತು? ಸಾವಿನ ವಿಚಾರ ತಂದೆಗೆ ಮೊದಲೇ ತಿಳಿದಿತ್ತು

Surya Grahan 2025: ಇಂದು ವರ್ಷದ ಮೊದಲ ಸೂರ್ಯಗ್ರಹಣ, ಎಲ್ಲೆಲ್ಲಿ ಗೋಚರ?

ಇಂದು ಶನಿ ಅಮಾವಾಸ್ಯೆ; ಸಾಡೇಸಾತಿ ಇರುವವರು ತಪ್ಪದೇ ಈ ಕೆಲಸ ಮಾಡಿ

‘ನಿಮಗಿಂತ ಮೂಗೇ ಮೊದಲು ಬರುತ್ತೆ’; ಪೂಜಾ ಗಾಂಧಿಗೆ ಹೇಳಿದ್ದ ಯೋಗರಾಜ್ ಭಟ್

Daily Devotional: ಇಂದು ಸೂರ್ಯಗ್ರಹಣ ಶನಿ ಪತ ಬದಲಾವಣೆ ಹೇಗೆ?

Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ

0.14 ಸೆಕೆಂಡ್ನಲ್ಲಿ ಸಾಲ್ಟ್ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ

ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು

ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
