AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yami Gautam: ‘ಉರಿ’ ಸಿನಿಮಾ ನಟಿ ಯಾಮಿ ಗೌತಮ್​ ಗ್ಲಾಮರಸ್​ ಫೋಟೋಶೂಟ್​

Yami Gautam photos: ಫೋಟೋಗಳ ಬಗ್ಗೆ ನಟಿ ಯಾಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ಬಗೆಬಗೆಯ ಥೀಮ್​ನಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋಗಳ ಕಲರ್​ಫುಲ್​ ಆಲ್ಬಂ ಇಲ್ಲಿದೆ..

TV9 Web
| Updated By: ಮದನ್​ ಕುಮಾರ್​|

Updated on: Nov 25, 2021 | 2:25 PM

Share
ಸೋಶಿಯಲ್​ ಮೀಡಿಯಾದಲ್ಲಿ ನಟಿ ಯಾಮಿ ಗೌತಮ್​ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಹೊಸ ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆಯುತ್ತಾರೆ.

Actress Yami Gautam shares new photoshoot pics in blue dress with glam look

1 / 5
ಇನ್​ಸ್ಟಾಗ್ರಾಮ್​ನಲ್ಲಿ ಇತ್ತೀಚೆಗೆ ಯಾಮಿ ಗೌತಮ್​ ಹಂಚಿಕೊಂಡಿರುವ ಫೋಟೋಗಳು ಅವರ ಅಭಿಮಾನಿಗಳಿಗೆ ಇಷ್ಟ ಆಗಿವೆ. ಸಿಂಪಲ್​ ಡ್ರೆಸ್​ನಲ್ಲಿಯೂ ಯಾಮಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Actress Yami Gautam shares new photoshoot pics in blue dress with glam look

2 / 5
ಯಾಮಿ ಗೌತಮ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆ ಕಲಾವಿದೆ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕನ್ನಡದ ‘ಉಲ್ಲಾಸ ಉತ್ಸಾಹ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್ ಜತೆ ತೆರೆಹಂಚಿಕೊಂಡಿದ್ದರು.

ಯಾಮಿ ಗೌತಮ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆ ಕಲಾವಿದೆ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕನ್ನಡದ ‘ಉಲ್ಲಾಸ ಉತ್ಸಾಹ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್ ಜತೆ ತೆರೆಹಂಚಿಕೊಂಡಿದ್ದರು.

3 / 5
ವಿಕ್ಕಿ ಕೌಶಲ್​ ಜತೆ ನಟಿಸಿದ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದಿಂದ ಯಾಮಿ ಗೌತಮ್​ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಹಲವು ಹಿಂದಿ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ವಿಕ್ಕಿ ಕೌಶಲ್​ ಜತೆ ನಟಿಸಿದ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದಿಂದ ಯಾಮಿ ಗೌತಮ್​ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಹಲವು ಹಿಂದಿ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದ ನಿರ್ದೇಶಕ ಆದಿತ್ಯ ಧಾರ್​ ಅವರನ್ನೇ ಯಾಮಿ ಗೌತಮ್​ ಈ ವರ್ಷ ಜೂನ್​ನಲ್ಲಿ ಮದುವೆಯಾದರು. ಮದುವೆ ಬಳಿಕವೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದ ನಿರ್ದೇಶಕ ಆದಿತ್ಯ ಧಾರ್​ ಅವರನ್ನೇ ಯಾಮಿ ಗೌತಮ್​ ಈ ವರ್ಷ ಜೂನ್​ನಲ್ಲಿ ಮದುವೆಯಾದರು. ಮದುವೆ ಬಳಿಕವೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ