AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yami Gautam: ‘ಉರಿ’ ಸಿನಿಮಾ ನಟಿ ಯಾಮಿ ಗೌತಮ್​ ಗ್ಲಾಮರಸ್​ ಫೋಟೋಶೂಟ್​

Yami Gautam photos: ಫೋಟೋಗಳ ಬಗ್ಗೆ ನಟಿ ಯಾಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ಬಗೆಬಗೆಯ ಥೀಮ್​ನಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಅವರು ಹಂಚಿಕೊಂಡಿರುವ ಹೊಸ ಫೋಟೋಗಳ ಕಲರ್​ಫುಲ್​ ಆಲ್ಬಂ ಇಲ್ಲಿದೆ..

TV9 Web
| Edited By: |

Updated on: Nov 25, 2021 | 2:25 PM

Share
ಸೋಶಿಯಲ್​ ಮೀಡಿಯಾದಲ್ಲಿ ನಟಿ ಯಾಮಿ ಗೌತಮ್​ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಹೊಸ ಹೊಸ ಫೋಟೋಶೂಟ್​ ಮಾಡಿಸಿ ಗಮನ ಸೆಳೆಯುತ್ತಾರೆ.

Actress Yami Gautam shares new photoshoot pics in blue dress with glam look

1 / 5
ಇನ್​ಸ್ಟಾಗ್ರಾಮ್​ನಲ್ಲಿ ಇತ್ತೀಚೆಗೆ ಯಾಮಿ ಗೌತಮ್​ ಹಂಚಿಕೊಂಡಿರುವ ಫೋಟೋಗಳು ಅವರ ಅಭಿಮಾನಿಗಳಿಗೆ ಇಷ್ಟ ಆಗಿವೆ. ಸಿಂಪಲ್​ ಡ್ರೆಸ್​ನಲ್ಲಿಯೂ ಯಾಮಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Actress Yami Gautam shares new photoshoot pics in blue dress with glam look

2 / 5
ಯಾಮಿ ಗೌತಮ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆ ಕಲಾವಿದೆ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕನ್ನಡದ ‘ಉಲ್ಲಾಸ ಉತ್ಸಾಹ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್ ಜತೆ ತೆರೆಹಂಚಿಕೊಂಡಿದ್ದರು.

ಯಾಮಿ ಗೌತಮ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆ ಕಲಾವಿದೆ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕನ್ನಡದ ‘ಉಲ್ಲಾಸ ಉತ್ಸಾಹ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್ ಜತೆ ತೆರೆಹಂಚಿಕೊಂಡಿದ್ದರು.

3 / 5
ವಿಕ್ಕಿ ಕೌಶಲ್​ ಜತೆ ನಟಿಸಿದ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದಿಂದ ಯಾಮಿ ಗೌತಮ್​ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಹಲವು ಹಿಂದಿ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ವಿಕ್ಕಿ ಕೌಶಲ್​ ಜತೆ ನಟಿಸಿದ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದಿಂದ ಯಾಮಿ ಗೌತಮ್​ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಹಲವು ಹಿಂದಿ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದ ನಿರ್ದೇಶಕ ಆದಿತ್ಯ ಧಾರ್​ ಅವರನ್ನೇ ಯಾಮಿ ಗೌತಮ್​ ಈ ವರ್ಷ ಜೂನ್​ನಲ್ಲಿ ಮದುವೆಯಾದರು. ಮದುವೆ ಬಳಿಕವೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಸಿನಿಮಾದ ನಿರ್ದೇಶಕ ಆದಿತ್ಯ ಧಾರ್​ ಅವರನ್ನೇ ಯಾಮಿ ಗೌತಮ್​ ಈ ವರ್ಷ ಜೂನ್​ನಲ್ಲಿ ಮದುವೆಯಾದರು. ಮದುವೆ ಬಳಿಕವೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ