Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುವ ಅದಾ ಶರ್ಮಾ; ಇಲ್ಲಿದೆ ಫೋಟೋಸ್

ಅದಾ ಶರ್ಮಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬೋಲ್ಡ್ ಹಾಗೂ ಕ್ಯೂಟ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 11, 2023 | 9:42 AM

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಒಂದೊಳ್ಳೆಯ ಪಾತ್ರ ಮಾಡಿದ ಖುಷಿಯಲ್ಲಿ ಅದಾ ಶರ್ಮಾ ಇದ್ದಾರೆ.

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಒಂದೊಳ್ಳೆಯ ಪಾತ್ರ ಮಾಡಿದ ಖುಷಿಯಲ್ಲಿ ಅದಾ ಶರ್ಮಾ ಇದ್ದಾರೆ.

1 / 5
ಇಂದು (ಮೇ 11) ಅದಾ ಶರ್ಮಾ ಅವರ ಬರ್ತ್​ಡೇ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಬರ್ತ್​ಡೇ ಸಂದರ್ಭದಲ್ಲೇ ‘ದಿ ಕೇರಳ ಸ್ಟೋರಿ’ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿರುವುದು ಅವರ ಖುಷಿಯನ್ನು ಹೆಚ್ಚಿಸಿದೆ.

ಇಂದು (ಮೇ 11) ಅದಾ ಶರ್ಮಾ ಅವರ ಬರ್ತ್​ಡೇ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಬರ್ತ್​ಡೇ ಸಂದರ್ಭದಲ್ಲೇ ‘ದಿ ಕೇರಳ ಸ್ಟೋರಿ’ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿರುವುದು ಅವರ ಖುಷಿಯನ್ನು ಹೆಚ್ಚಿಸಿದೆ.

2 / 5
ಅದಾ ಶರ್ಮಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬೋಲ್ಡ್ ಹಾಗೂ ಕ್ಯೂಟ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

ಅದಾ ಶರ್ಮಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬೋಲ್ಡ್ ಹಾಗೂ ಕ್ಯೂಟ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

3 / 5
ಅದಾ ಶರ್ಮಾ ಅವರು 2008ರಲ್ಲಿ ರಿಲೀಸ್ ಆದ ‘1920’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರಿಗೆ ಹಲವು ಆಫರ್​ಗಳು ಬಂದವು.

ಅದಾ ಶರ್ಮಾ ಅವರು 2008ರಲ್ಲಿ ರಿಲೀಸ್ ಆದ ‘1920’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರಿಗೆ ಹಲವು ಆಫರ್​ಗಳು ಬಂದವು.

4 / 5
ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ‘ರಣ ವಿಕ್ರಮ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ನಟಿಸಿದ ಏಕೈಕ ಸಿನಿಮಾ ಇದು.

ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ‘ರಣ ವಿಕ್ರಮ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ನಟಿಸಿದ ಏಕೈಕ ಸಿನಿಮಾ ಇದು.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ