AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುವ ಅದಾ ಶರ್ಮಾ; ಇಲ್ಲಿದೆ ಫೋಟೋಸ್

ಅದಾ ಶರ್ಮಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬೋಲ್ಡ್ ಹಾಗೂ ಕ್ಯೂಟ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 11, 2023 | 9:42 AM

Share
ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಒಂದೊಳ್ಳೆಯ ಪಾತ್ರ ಮಾಡಿದ ಖುಷಿಯಲ್ಲಿ ಅದಾ ಶರ್ಮಾ ಇದ್ದಾರೆ.

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಒಂದೊಳ್ಳೆಯ ಪಾತ್ರ ಮಾಡಿದ ಖುಷಿಯಲ್ಲಿ ಅದಾ ಶರ್ಮಾ ಇದ್ದಾರೆ.

1 / 5
ಇಂದು (ಮೇ 11) ಅದಾ ಶರ್ಮಾ ಅವರ ಬರ್ತ್​ಡೇ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಬರ್ತ್​ಡೇ ಸಂದರ್ಭದಲ್ಲೇ ‘ದಿ ಕೇರಳ ಸ್ಟೋರಿ’ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿರುವುದು ಅವರ ಖುಷಿಯನ್ನು ಹೆಚ್ಚಿಸಿದೆ.

ಇಂದು (ಮೇ 11) ಅದಾ ಶರ್ಮಾ ಅವರ ಬರ್ತ್​ಡೇ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಬರ್ತ್​ಡೇ ಸಂದರ್ಭದಲ್ಲೇ ‘ದಿ ಕೇರಳ ಸ್ಟೋರಿ’ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿರುವುದು ಅವರ ಖುಷಿಯನ್ನು ಹೆಚ್ಚಿಸಿದೆ.

2 / 5
ಅದಾ ಶರ್ಮಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬೋಲ್ಡ್ ಹಾಗೂ ಕ್ಯೂಟ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

ಅದಾ ಶರ್ಮಾಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಬೋಲ್ಡ್ ಹಾಗೂ ಕ್ಯೂಟ್ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

3 / 5
ಅದಾ ಶರ್ಮಾ ಅವರು 2008ರಲ್ಲಿ ರಿಲೀಸ್ ಆದ ‘1920’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರಿಗೆ ಹಲವು ಆಫರ್​ಗಳು ಬಂದವು.

ಅದಾ ಶರ್ಮಾ ಅವರು 2008ರಲ್ಲಿ ರಿಲೀಸ್ ಆದ ‘1920’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಅವರಿಗೆ ಹಲವು ಆಫರ್​ಗಳು ಬಂದವು.

4 / 5
ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ‘ರಣ ವಿಕ್ರಮ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ನಟಿಸಿದ ಏಕೈಕ ಸಿನಿಮಾ ಇದು.

ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ‘ರಣ ವಿಕ್ರಮ’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ನಟಿಸಿದ ಏಕೈಕ ಸಿನಿಮಾ ಇದು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!