Adah Sharma: ‘ದಿ ಕೇರಳ ಸ್ಟೋರಿ’ ಟ್ರೇಲರ್​ನಲ್ಲಿ ಐಸಿಸ್ ಕಥೆ; ಗಮನ ಸೆಳೆದ ನಟಿ ಅದಾ ಶರ್ಮಾ

ಅದಾ ಶರ್ಮಾ ಅವರು ಗ್ಲಾಮರ್ ಪಾತ್ರದ ಮೂಲಕ ಗಮನ ಸೆಳೆದವರು. ಈಗ ಅವರು ಹೊಸ ಪ್ರಯೋಗಕ್ಕೆ ಇಳಿದಿದ್ದಾರೆ. ಗ್ಲಾಮರ್ ಅವತಾರ ಬದಿಗಿಟ್ಟು, ನಟನೆಗೆ ಹೆಚ್ಚು ಅವಕಾಶ ಇರುವ ಪಾತ್ರ ಒಪ್ಪಿದ್ದಾರೆ.

|

Updated on:Apr 27, 2023 | 12:40 PM

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಈ ಚಿತ್ರದಿಂದ ಅದಾ ಶರ್ಮಾ ವೃತ್ತಿ ಬದುಕಿಗೆ ಮೈಲೇಜ್ ಸಿಗುವ ಸೂಚನೆ ಸಿಕ್ಕಿದೆ.

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಈ ಚಿತ್ರದಿಂದ ಅದಾ ಶರ್ಮಾ ವೃತ್ತಿ ಬದುಕಿಗೆ ಮೈಲೇಜ್ ಸಿಗುವ ಸೂಚನೆ ಸಿಕ್ಕಿದೆ.

1 / 5
ಅದಾ ಶರ್ಮಾ ಅವರು ಗ್ಲಾಮರ್ ಪಾತ್ರದ ಮೂಲಕ ಗಮನ ಸೆಳೆದವರು. ಈಗ ಅವರು ಹೊಸ ಪ್ರಯೋಗಕ್ಕೆ ಇಳಿದಿದ್ದಾರೆ. ಗ್ಲಾಮರ್ ಅವತಾರ ಬದಿಗಿಟ್ಟು, ನಟನೆಗೆ ಹೆಚ್ಚು ಅವಕಾಶ ಇರುವ ಪಾತ್ರ ಒಪ್ಪಿದ್ದಾರೆ.

ಅದಾ ಶರ್ಮಾ ಅವರು ಗ್ಲಾಮರ್ ಪಾತ್ರದ ಮೂಲಕ ಗಮನ ಸೆಳೆದವರು. ಈಗ ಅವರು ಹೊಸ ಪ್ರಯೋಗಕ್ಕೆ ಇಳಿದಿದ್ದಾರೆ. ಗ್ಲಾಮರ್ ಅವತಾರ ಬದಿಗಿಟ್ಟು, ನಟನೆಗೆ ಹೆಚ್ಚು ಅವಕಾಶ ಇರುವ ಪಾತ್ರ ಒಪ್ಪಿದ್ದಾರೆ.

2 / 5
ಕೇರಳದ ಹಿಂದೂ ಹುಡುಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ. ನಂತರ ಆಕೆ ಐಸಿಸ್ ಸೇರುತ್ತಾಳೆ. ಈ ಕಥೆಯನ್ನು ‘ದಿ ಕೇರಳ ಸ್ಟೋರಿ’ಯಲ್ಲಿ ಹೇಳಲಾಗುತ್ತಿದೆ.

ಕೇರಳದ ಹಿಂದೂ ಹುಡುಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ. ನಂತರ ಆಕೆ ಐಸಿಸ್ ಸೇರುತ್ತಾಳೆ. ಈ ಕಥೆಯನ್ನು ‘ದಿ ಕೇರಳ ಸ್ಟೋರಿ’ಯಲ್ಲಿ ಹೇಳಲಾಗುತ್ತಿದೆ.

3 / 5
ಇದು ನೈಜ ಘಟನೆ ಆಧಾರಿತ ಸಿನಿಮಾ ಎಂದು ನಿರ್ದೇಶಕ ಸುದಿಪ್ತೋ ಸೇನ್ ಹೇಳಿದ್ದಾರೆ. ಈ ಕಾರಣಕ್ಕೂ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇದು ನೈಜ ಘಟನೆ ಆಧಾರಿತ ಸಿನಿಮಾ ಎಂದು ನಿರ್ದೇಶಕ ಸುದಿಪ್ತೋ ಸೇನ್ ಹೇಳಿದ್ದಾರೆ. ಈ ಕಾರಣಕ್ಕೂ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

4 / 5
ಈ ಮೊದಲು ಪುನೀತ್ ರಾಜ್​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ನಟಿಸಿದ್ದರು. ಈ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡಿದ್ದರು.

ಈ ಮೊದಲು ಪುನೀತ್ ರಾಜ್​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ನಟಿಸಿದ್ದರು. ಈ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡಿದ್ದರು.

5 / 5

Published On - 12:33 pm, Thu, 27 April 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ