AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ‘ದಿ ಕೇರಳ ಸ್ಟೋರಿ’ ಟ್ರೇಲರ್​ನಲ್ಲಿ ಐಸಿಸ್ ಕಥೆ; ಗಮನ ಸೆಳೆದ ನಟಿ ಅದಾ ಶರ್ಮಾ

ಅದಾ ಶರ್ಮಾ ಅವರು ಗ್ಲಾಮರ್ ಪಾತ್ರದ ಮೂಲಕ ಗಮನ ಸೆಳೆದವರು. ಈಗ ಅವರು ಹೊಸ ಪ್ರಯೋಗಕ್ಕೆ ಇಳಿದಿದ್ದಾರೆ. ಗ್ಲಾಮರ್ ಅವತಾರ ಬದಿಗಿಟ್ಟು, ನಟನೆಗೆ ಹೆಚ್ಚು ಅವಕಾಶ ಇರುವ ಪಾತ್ರ ಒಪ್ಪಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 27, 2023 | 12:40 PM

Share
ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಈ ಚಿತ್ರದಿಂದ ಅದಾ ಶರ್ಮಾ ವೃತ್ತಿ ಬದುಕಿಗೆ ಮೈಲೇಜ್ ಸಿಗುವ ಸೂಚನೆ ಸಿಕ್ಕಿದೆ.

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಈ ಚಿತ್ರದಿಂದ ಅದಾ ಶರ್ಮಾ ವೃತ್ತಿ ಬದುಕಿಗೆ ಮೈಲೇಜ್ ಸಿಗುವ ಸೂಚನೆ ಸಿಕ್ಕಿದೆ.

1 / 5
ಅದಾ ಶರ್ಮಾ ಅವರು ಗ್ಲಾಮರ್ ಪಾತ್ರದ ಮೂಲಕ ಗಮನ ಸೆಳೆದವರು. ಈಗ ಅವರು ಹೊಸ ಪ್ರಯೋಗಕ್ಕೆ ಇಳಿದಿದ್ದಾರೆ. ಗ್ಲಾಮರ್ ಅವತಾರ ಬದಿಗಿಟ್ಟು, ನಟನೆಗೆ ಹೆಚ್ಚು ಅವಕಾಶ ಇರುವ ಪಾತ್ರ ಒಪ್ಪಿದ್ದಾರೆ.

ಅದಾ ಶರ್ಮಾ ಅವರು ಗ್ಲಾಮರ್ ಪಾತ್ರದ ಮೂಲಕ ಗಮನ ಸೆಳೆದವರು. ಈಗ ಅವರು ಹೊಸ ಪ್ರಯೋಗಕ್ಕೆ ಇಳಿದಿದ್ದಾರೆ. ಗ್ಲಾಮರ್ ಅವತಾರ ಬದಿಗಿಟ್ಟು, ನಟನೆಗೆ ಹೆಚ್ಚು ಅವಕಾಶ ಇರುವ ಪಾತ್ರ ಒಪ್ಪಿದ್ದಾರೆ.

2 / 5
ಕೇರಳದ ಹಿಂದೂ ಹುಡುಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ. ನಂತರ ಆಕೆ ಐಸಿಸ್ ಸೇರುತ್ತಾಳೆ. ಈ ಕಥೆಯನ್ನು ‘ದಿ ಕೇರಳ ಸ್ಟೋರಿ’ಯಲ್ಲಿ ಹೇಳಲಾಗುತ್ತಿದೆ.

ಕೇರಳದ ಹಿಂದೂ ಹುಡುಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ. ನಂತರ ಆಕೆ ಐಸಿಸ್ ಸೇರುತ್ತಾಳೆ. ಈ ಕಥೆಯನ್ನು ‘ದಿ ಕೇರಳ ಸ್ಟೋರಿ’ಯಲ್ಲಿ ಹೇಳಲಾಗುತ್ತಿದೆ.

3 / 5
ಇದು ನೈಜ ಘಟನೆ ಆಧಾರಿತ ಸಿನಿಮಾ ಎಂದು ನಿರ್ದೇಶಕ ಸುದಿಪ್ತೋ ಸೇನ್ ಹೇಳಿದ್ದಾರೆ. ಈ ಕಾರಣಕ್ಕೂ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇದು ನೈಜ ಘಟನೆ ಆಧಾರಿತ ಸಿನಿಮಾ ಎಂದು ನಿರ್ದೇಶಕ ಸುದಿಪ್ತೋ ಸೇನ್ ಹೇಳಿದ್ದಾರೆ. ಈ ಕಾರಣಕ್ಕೂ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

4 / 5
ಈ ಮೊದಲು ಪುನೀತ್ ರಾಜ್​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ನಟಿಸಿದ್ದರು. ಈ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡಿದ್ದರು.

ಈ ಮೊದಲು ಪುನೀತ್ ರಾಜ್​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ನಟಿಸಿದ್ದರು. ಈ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡಿದ್ದರು.

5 / 5

Published On - 12:33 pm, Thu, 27 April 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ