Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ‘ಮೊದಲು ಸಿನಿಮಾ ನೋಡಿ, ಆಮೇಲೆ ಮಾತಾಡಿ’: ‘ದಿ ಕೇರಳ ಸ್ಟೋರಿ’ ವಿವಾದಕ್ಕೆ ಅದಾ ಶರ್ಮಾ ಪ್ರತಿಕ್ರಿಯೆ

The Kerala Story: ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್​ನಿಂದ ವಿವಾದ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿರುವ ಅದಾ ಶರ್ಮಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಮದನ್​ ಕುಮಾರ್​
|

Updated on: May 03, 2023 | 7:15 AM

ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆಗಿರುವ ಅದಾ ಶರ್ಮಾ ಅವರು ಈಗ ‘ದಿ ಕೇರಳ ಸ್ಟೋರಿ’ ಚಿತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆಗಿರುವ ಅದಾ ಶರ್ಮಾ ಅವರು ಈಗ ‘ದಿ ಕೇರಳ ಸ್ಟೋರಿ’ ಚಿತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ.

1 / 5
ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದ ಸೃಷ್ಟಿ ಮಾಡಿದೆ. ಮತಾಂತರದ ಕುರಿತು ಈ ಚಿತ್ರದಲ್ಲಿ ತೋರಿಸಲಾದ ಮಾಹಿತಿ ಸುಳ್ಳು ಎಂದು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅದಾ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.

ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದ ಸೃಷ್ಟಿ ಮಾಡಿದೆ. ಮತಾಂತರದ ಕುರಿತು ಈ ಚಿತ್ರದಲ್ಲಿ ತೋರಿಸಲಾದ ಮಾಹಿತಿ ಸುಳ್ಳು ಎಂದು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅದಾ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.

2 / 5
‘ಉನ್ನತ ಸ್ಥಾನದಲ್ಲಿ ಇರುವ ಕೆಲವು ಹಿರಿಯರು ನಮ್ಮ ಸಿನಿಮಾದ ಟ್ರೇಲರ್​ ನೋಡಿ ಕಮೆಂಟ್​ ಮಾಡಿದ್ದಾರೆ. ಅವರೆಲ್ಲರೂ 2 ಗಂಟೆ ಸಮಯ ಮಾಡಿಕೊಂಡು ನಮ್ಮ ಸಿನಿಮಾ ನೋಡಲಿ. ಕೇರಳವನ್ನು ನಾವು ಕೆಟ್ಟದಾಗಿ ತೋರಿಸಿಲ್ಲ’ ಎಂದು ಅದಾ ಶರ್ಮಾ ಹೇಳಿದ್ದಾರೆ.

‘ಉನ್ನತ ಸ್ಥಾನದಲ್ಲಿ ಇರುವ ಕೆಲವು ಹಿರಿಯರು ನಮ್ಮ ಸಿನಿಮಾದ ಟ್ರೇಲರ್​ ನೋಡಿ ಕಮೆಂಟ್​ ಮಾಡಿದ್ದಾರೆ. ಅವರೆಲ್ಲರೂ 2 ಗಂಟೆ ಸಮಯ ಮಾಡಿಕೊಂಡು ನಮ್ಮ ಸಿನಿಮಾ ನೋಡಲಿ. ಕೇರಳವನ್ನು ನಾವು ಕೆಟ್ಟದಾಗಿ ತೋರಿಸಿಲ್ಲ’ ಎಂದು ಅದಾ ಶರ್ಮಾ ಹೇಳಿದ್ದಾರೆ.

3 / 5
ಮೇ 5ರಂದು ‘ದಿ ಕೇರಳ ಸ್ಟೋರಿ’ ಬಿಡುಗಡೆ ಆಗಲಿದೆ. ಒಟ್ಟಾರೆ ಸಿನಿಮಾದಲ್ಲಿ ಏನೆಲ್ಲ ತೋರಿಸಲಾಗಿದೆ ಎಂಬುದು ಅಂದು ತಿಳಿಯಲಿದೆ. ಮತಾಂತರದ ವಿಷಯ ಈ ಚಿತ್ರದಲ್ಲಿ ಇರುವುದರಿಂದ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದೆ.

ಮೇ 5ರಂದು ‘ದಿ ಕೇರಳ ಸ್ಟೋರಿ’ ಬಿಡುಗಡೆ ಆಗಲಿದೆ. ಒಟ್ಟಾರೆ ಸಿನಿಮಾದಲ್ಲಿ ಏನೆಲ್ಲ ತೋರಿಸಲಾಗಿದೆ ಎಂಬುದು ಅಂದು ತಿಳಿಯಲಿದೆ. ಮತಾಂತರದ ವಿಷಯ ಈ ಚಿತ್ರದಲ್ಲಿ ಇರುವುದರಿಂದ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದೆ.

4 / 5
ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ.

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ.

5 / 5
Follow us
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ