AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hebah Patel: ‘ಅಧ್ಯಕ್ಷ’ ನಟಿ ಹೆಬ್ಬಾ ಪಟೇಲ್ ಈಗ ಹೇಗೆ ಕಾಣ್ತಾರೆ ನೋಡಿ

ರಾಜೇಶ್ ದುಗ್ಗುಮನೆ
|

Updated on: Jul 23, 2023 | 6:30 AM

Share
‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

1 / 7
2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2 / 7
ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

3 / 7
ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

4 / 7
ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

5 / 7
ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

6 / 7
ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

7 / 7
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ