AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hebah Patel: ‘ಅಧ್ಯಕ್ಷ’ ನಟಿ ಹೆಬ್ಬಾ ಪಟೇಲ್ ಈಗ ಹೇಗೆ ಕಾಣ್ತಾರೆ ನೋಡಿ

ರಾಜೇಶ್ ದುಗ್ಗುಮನೆ
|

Updated on: Jul 23, 2023 | 6:30 AM

Share
‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

1 / 7
2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2 / 7
ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

3 / 7
ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

4 / 7
ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

5 / 7
ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

6 / 7
ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

7 / 7
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ