AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hebah Patel: ‘ಅಧ್ಯಕ್ಷ’ ನಟಿ ಹೆಬ್ಬಾ ಪಟೇಲ್ ಈಗ ಹೇಗೆ ಕಾಣ್ತಾರೆ ನೋಡಿ

ರಾಜೇಶ್ ದುಗ್ಗುಮನೆ
|

Updated on: Jul 23, 2023 | 6:30 AM

Share
‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

1 / 7
2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2 / 7
ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

3 / 7
ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

4 / 7
ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

5 / 7
ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

6 / 7
ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

7 / 7
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?