AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hebah Patel: ‘ಅಧ್ಯಕ್ಷ’ ನಟಿ ಹೆಬ್ಬಾ ಪಟೇಲ್ ಈಗ ಹೇಗೆ ಕಾಣ್ತಾರೆ ನೋಡಿ

ರಾಜೇಶ್ ದುಗ್ಗುಮನೆ
|

Updated on: Jul 23, 2023 | 6:30 AM

Share
‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

1 / 7
2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2 / 7
ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

3 / 7
ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

4 / 7
ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

5 / 7
ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

6 / 7
ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ