AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hebah Patel: ‘ಅಧ್ಯಕ್ಷ’ ನಟಿ ಹೆಬ್ಬಾ ಪಟೇಲ್ ಈಗ ಹೇಗೆ ಕಾಣ್ತಾರೆ ನೋಡಿ

ರಾಜೇಶ್ ದುಗ್ಗುಮನೆ
|

Updated on: Jul 23, 2023 | 6:30 AM

Share
‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಅಧ್ಯಕ್ಷ’ ಸಿನಿಮಾದಲ್ಲಿ ನಟಿ ಹೆಬ್ಬಾ ಪಟೇಲ್ ಅವರು ನಟಿಸಿದ್ದರು. ಇದು ಅವರು ನಟಿಸಿದ ಮೊದಲ ಸಿನಿಮಾ. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

1 / 7
2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2015ರಲ್ಲಿ ತೆರೆಗೆ ಬಂದ ‘ಕುಮಾರಿ21 ಎಫ್’ ಚಿತ್ರದಿಂದ ಹೆಬ್ಬಾ ಪಟೇಲ್ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಅವರು ಕಾಣಿಸಿಕೊಂಡಿದ್ದರು.

2 / 7
ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಬಳಿಕ ಹಲವು ಸಿನಿಮಾಗಳಲ್ಲಿ ಹೆಬ್ಬಾ ಪಟೇಲ್ ನಟಿಸಿದರು. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

3 / 7
ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

ಹೆಬ್ಬಾ ಪಟೇಲ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಅವರನ್ನು ಹಿಂಬಾಲಿಸುತ್ತಾರೆ.

4 / 7
ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

ಹೆಬ್ಬಾ ಪಟೇಲ್ ಅವರು ‘ಅಧ್ಯಕ್ಷ’ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದರು. ನಂತರ ಅವರು ಗ್ಲಾಮರ್ ಅವತಾರ ತಾಳಿದರು.

5 / 7
ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

ಈಗ ಹೆಬ್ಬಾ ಪಟೇಲ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಸಖತ್ ಗ್ಲಾಮರಸ್ ಆಗಿರುತ್ತವೆ.

6 / 7
ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

ಹೆಬ್ಬಾ ಪಟೇಲ್ ಅವರ ಗ್ಲಾಮರಸ್ ಫೋಟೋಸ್

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು