Kriti Sanon: ನಿರ್ಮಾಪಕಿ ಆಗ್ತಾರೆ ಕೃತಿ ಸನೋನ್​; ‘ಆದಿಪುರುಷ್​’ ಸುಂದರಿ ಬಗ್ಗೆ ಹೊಸ ಸುದ್ದಿ

ಕೃತಿ ಸನೋನ್​ ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

|

Updated on: Jun 12, 2023 | 7:53 AM

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಅವರು ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದಾರೆ. ಅವರ ನಟನೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್​ ಚಿತ್ರಗಳಲ್ಲಿ ಕೃತಿ ಸನೋನ್​ ಅಭಿನಯಿಸಿದ್ದಾರೆ.

ಬಾಲಿವುಡ್​ ಬೆಡಗಿ ಕೃತಿ ಸನೋನ್​ ಅವರು ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದಾರೆ. ಅವರ ನಟನೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಹಿಟ್​ ಚಿತ್ರಗಳಲ್ಲಿ ಕೃತಿ ಸನೋನ್​ ಅಭಿನಯಿಸಿದ್ದಾರೆ.

1 / 5
ಅದ್ದೂರಿಯಾಗಿ ಬಿಡುಗಡೆ ಆಗಲಿರುವ ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಸೀತೆ ಪಾತ್ರ ಮಾಡಿದ್ದಾರೆ. ರಾಮನಾಗಿ ನಟಿಸಿರುವ ಪ್ರಭಾಸ್​ ಜೊತೆಯಲ್ಲಿ ಕೃತಿ ಸನೋನ್​ ಸ್ಕ್ರೀನ್​ ಶೇರ್​ ಮಾಡಿಕೊಂಡಿದ್ದಾರೆ.

ಅದ್ದೂರಿಯಾಗಿ ಬಿಡುಗಡೆ ಆಗಲಿರುವ ‘ಆದಿಪುರುಷ್​’ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಸೀತೆ ಪಾತ್ರ ಮಾಡಿದ್ದಾರೆ. ರಾಮನಾಗಿ ನಟಿಸಿರುವ ಪ್ರಭಾಸ್​ ಜೊತೆಯಲ್ಲಿ ಕೃತಿ ಸನೋನ್​ ಸ್ಕ್ರೀನ್​ ಶೇರ್​ ಮಾಡಿಕೊಂಡಿದ್ದಾರೆ.

2 / 5
ಈಗ ಕೃತಿ ಸನೋನ್​ ಬಗ್ಗೆ ಹೊಸ ಸುದ್ದಿ ಕೇಳಿಬರುತ್ತಿದೆ. ಶೀಘ್ರದಲ್ಲೇ ಅವರು ನಿರ್ಮಾಪಕಿಯಾಗಿ ಬಡ್ತಿ ಪಡೆಯಲಿದ್ದಾರೆ. ಹೊಸ ನಿರ್ದೇಶಕನ ಜೊತೆ ಕೃತಿ ಸನೋನ್​ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗ ಕೃತಿ ಸನೋನ್​ ಬಗ್ಗೆ ಹೊಸ ಸುದ್ದಿ ಕೇಳಿಬರುತ್ತಿದೆ. ಶೀಘ್ರದಲ್ಲೇ ಅವರು ನಿರ್ಮಾಪಕಿಯಾಗಿ ಬಡ್ತಿ ಪಡೆಯಲಿದ್ದಾರೆ. ಹೊಸ ನಿರ್ದೇಶಕನ ಜೊತೆ ಕೃತಿ ಸನೋನ್​ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

3 / 5
ನಟಿಯಾಗಿ ಕೃತಿ ಸನೋನ್​ಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

ನಟಿಯಾಗಿ ಕೃತಿ ಸನೋನ್​ಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಅವರ ಕಾಲ್​ಶೀಟ್​ಗಾಗಿ ಅನೇಕ ನಿರ್ಮಾಪಕರು ಕಾದು ಕುಳಿತಿದ್ದಾರೆ. ಸ್ವತಃ ಕೃತಿ ಅವರೇ ಈಗ ನಿರ್ಮಾಪಕಿ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ.

4 / 5
ನಿರ್ಮಾಣ ಸಂಸ್ಥೆ ಆರಂಭಿಸುವ ಕುರಿತು ಕೃತಿ ಸನೋನ್​ ಅವರು ಅಧಿಕೃತವಾಗಿ ಏನನ್ನೂ ಹೇಳಿಕೊಂಡಿಲ್ಲ. ಆದರೂ ಕೂಡ ಬಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ ಹಬ್ಬಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ನಿರ್ಮಾಣ ಸಂಸ್ಥೆ ಆರಂಭಿಸುವ ಕುರಿತು ಕೃತಿ ಸನೋನ್​ ಅವರು ಅಧಿಕೃತವಾಗಿ ಏನನ್ನೂ ಹೇಳಿಕೊಂಡಿಲ್ಲ. ಆದರೂ ಕೂಡ ಬಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ ಹಬ್ಬಿದೆ. ಆ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

5 / 5
Follow us
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ